Minister

ಶಿಕ್ಷಣ ವಿರೋಧಿ ಸರಕಾರದ ಕ್ರಮ ಖಂಡನೀಯ : ಕೆ.ಕೊಟ್ರೇಶ್ ವಾಗ್ದಾಳಿ

ಹೊಸಪೇಟೆ,ಜ,12 : ಸರ್ಕಾರವು ಬಡ ಮಧ್ಯಮ ವರ್ಗದ ಅತಿಥಿ ಉಪನ್ಯಾಸಕರಿಗೆ ಅನ್ಯಾಯ ಶೋಷಣೆಯನ್ನು ಮಾಡುತ್ತಿದೆ.ಪ್ರತಿಭಟನೆ 33 ದಿನ ಕಳೆದರು ಸಚಿವರು ಹೋರಾಟಕ್ಕೆ ಸ್ಪಂದಿಸತ್ತಿಲ್ಲ ಎಂದು ವಿಜಯನಗರ ಜಿಲ್ಲೆಯ ಜೆ.ಡಿ.ಎಸ್ ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೊಟ್ರೇಶ್ ಅವರು ಸರಕಾರದ್ದು ವಿರುದ್ಧ ವಾಗ್ದಾಳಿ ನಡಿಸಿದರು. ನಗರದ ಶ್ರೀ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 33 ನೇ ದಿನದ ಅತಿಥಿ ಉಪನ್ಯಾಸಕರ ಹೋರಾಟವನ್ನು ಬೆಂಬಲಿಸಿ ಅವರು ಮಾತನಾಡಿ,ಶಿಕ್ಷಣ ಆರೋಗ್ಯ, ಕೃಷಿ ದೇಶದ ಪ್ರಗತಿಗೆ ಮುಖ್ಯವಾಗಿದೆ ಇವುಗಳನ್ನೆ ಸರಕಾರ ನಿರ್ಲಕ್ಷಿಸಿದೆ …

ಶಿಕ್ಷಣ ವಿರೋಧಿ ಸರಕಾರದ ಕ್ರಮ ಖಂಡನೀಯ : ಕೆ.ಕೊಟ್ರೇಶ್ ವಾಗ್ದಾಳಿ Read More »

ಕಾಯ್ದೆ ಉಲ್ಲಂಘನೆ – ಮೊಕದ್ದಮೆ ದಾಖಲು

ಬೆಂಗಳೂರು, ಜನವರಿ 12 : ಕೊವಿಡ್ ಸೋಂಕಿನ ನಡುವೆಯೂ ಪಾದಯಾತ್ರೆ ಯನ್ನು ಕೈಗೊಳ್ಳುವುದರ ಮೂಲಕ, ಕಾಂಗ್ರೆಸ್ ನಾಯಕರು, ಜನರ ಬದುಕಿನ ಜತೆ ಚೆಲ್ಲಾಟ ಆಡುತ್ತಿದ್ದಾರೆ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಗಾರರೊಂದಿಗೆ ಇಂದು ಮಾತನಾಡಿದ ಸಚಿವರು, ಕರೋನಾ ನಿಯಂತ್ರಣ ಕಾಯಿದೆಯನ್ನು ಉಲ್ಲಂಘಸಿದವರ ವಿರುಧ್ದ, ರಾಮನಗರ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳುತ್ತಿದ್ದಾರೆ, ಕಾಂಗ್ರೆಸ್ ನಾಯಕರ ಉದ್ದೇಶ ನೀರಿನ ಮೇಲೆ ರಾಜಕೀಯ ಮಾಡುವುದು, ಆದರೆ ನಮ್ಮ ಆತಂಕ ಇರುವುದು ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳುವುದಾಗಿದೆ, ಎಂದರು. …

ಕಾಯ್ದೆ ಉಲ್ಲಂಘನೆ – ಮೊಕದ್ದಮೆ ದಾಖಲು Read More »

ಬೂಸ್ಟರ್ ಡೋಸ್ ಪಡೆದ ಬಿ.ಸಿ.ಪಾಟೀಲ್

ಹಾವೇರಿ,ಜ.10: ಕೃಷಿ ಸಚಿವರೂ ಹಾವೇರಿ ಉಸ್ತುವಾರಿಗಳಾಗಿರುವ ಬಿ.ಸಿ.ಪಾಟೀಲರಿಂದು ಬೂಸ್ಟರ್ ಡೋಸ್ ಲಸಿಕೆ ಪಡೆದರು. ಮತಕ್ಷೇತ್ರ ಹಿರೇಕೆರೂರಿನ‌ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 60 ವರ್ಷ ಮೇಲ್ಪಟ್ಟ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಕಾರ್ಯಕರ್ತೆಯರು ಬೂಸ್ಟರ್ ಡೋಸ್ ಲಸಿಕೆ ಹಾಕಿದರು. ದೇಶದಲ್ಲಿ ಆರೋಗ್ಯ, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಕೊಮೊರ್ಬಿಡ್ ಜನರಿಗೆ ಕೊರೋನಾ ವೈರಸ್​ ವಿರುದ್ಧ ಮುನ್ನೆಚ್ಚರಿಕಾ ಡೋಸ್​​ನ್ನು ಇಂದಿನಿಂದ ನೀಡಲಾಗುತ್ತಿದ್ದು,ಬೂಸ್ಟರ್ ಡೋಸ್ ಲಸಿಕೆ ವೇಳೆ ಮಿಕ್ಸ್ ಡೋಸ್ ನೀಡಲು ಅವಕಾಶವಿಲ್ಲ.ಈ ಹಿಂದೆ ಮೊದಲ …

ಬೂಸ್ಟರ್ ಡೋಸ್ ಪಡೆದ ಬಿ.ಸಿ.ಪಾಟೀಲ್ Read More »

ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಿ ಅಭಿವೃದ್ಧಿ ಪಡೆಸಿ

ಕುಷ್ಟಗಿ,ಜ,9 :- ಶಾಲೆ ಶಾಲೆಗಳಿಗೆ ತಿರುಗಿ ನೀವು ಕೆಲಸ ಮಾಡಿ ನೀನು ಕೆಲಸ ಮಾಡು ಎಂದರೆ ಶಾಸಕ ಎನಿಸಿಕೊಳ್ಳುವದಿಲ್ಲ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಕುಷ್ಟಗಿ ಕ್ಷೇತ್ರದ ಪ್ರತಿ ಸಮಸ್ಯೆಗಳನ್ನು ಹಾಲಿಸಿ ಕ್ಷೇತ್ರದ ಅಭಿವೃದ್ಧಿಗೆ ಒತ್ತು ಕೊಟ್ಟಾಗ ಮಾತ್ರ ಒಬ್ಬ ಶಾಸಕನಾಗುತ್ತಾನೆ ಅಂತಹ‌ ಕೆಲಸವನ್ನು‌ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ‌ಮಾಡಬೇಕಾಗಿದೆ ಎಂದು ಗಂಗಾಧರ ಕುಷ್ಟಗಿ ಹೇಳಿದರು. ಇಲ್ಲಿನ ಹಳೆ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯನ್ನು ನೆಡೆಸಿ ಮಾತನಾಡಿದ ಅವರು ಅಧಿಕಾರಿಗಳು ಮಾಡುವಂತ ಕೆಲಸವನ್ನು ಒಬ್ಬ ಶಾಸಕ ಮಾಡಬಹುದೆ …

ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಿ ಅಭಿವೃದ್ಧಿ ಪಡೆಸಿ Read More »

ನನ್ನ ಹೆಸರೂ ದೊಡ್ಡದಾಗಿ ಬರೆಸಿ

ದಾವಣಗೆರೆ,ಜ,8 : ಸಂಸದರ ಅನುದಾನದಲ್ಲಿ ಕೈಗೊಂಡ ಕಾಮಗಾರಿಗಳಲ್ಲಿ ನನ್ನ ಹೆಸರು ಸಣ್ಣದಾಗಿ ಹಾಕುತ್ತಿದ್ದಾರೆ. ನಾನೇನು ನಿಮ್ಮ ವೈರಿನಾ ಎಂದು ಸಂಸದ ಜಿ.ಎಂ.‌ಸಿದ್ದೇಶ್ವರ‌‌ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ದಾವಣಗೆರೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಕೈಗೊಂಡ ಕಾಮಗಾರಿಗಳ ಕುರಿತು, ಸಂಸದ್ ಆದರ್ಶ ಗ್ರಾಮ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಶಾಸಕರ ಅನುದಾನದಲ್ಲಿ ಕೈಗೊಂಡ ಕಾಮಗಾರಿ ನಾಮಫಲಕದಲ್ಲಿ ಶಾಸಕರಾದ ರೇಣುಕಾಚಾರ್ಯ,ಮಾಡಾಳ್ ವಿರೂಪಾಕ್ಷಪ್ಪ, ಎಸ್. ರಾಮಪ್ಪ ಅವರು ಹೆಸರನ್ನು ದೊಡ್ಡದಾಗಿ ಬರೆಸಿಕೊಳ್ಳುತ್ತಾರೆ. ಆದರೆ, ನನ್ನ ಅನುದಾನದಲ್ಲಿ …

ನನ್ನ ಹೆಸರೂ ದೊಡ್ಡದಾಗಿ ಬರೆಸಿ Read More »

ಆಸ್ಪತ್ರೆಯಲ್ಲಿ ವ್ಯವಸ್ಥೆ ಪರಿಶೀಲಿಸಿದ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು,ಜ,8 : ಕೊರೋನಾ ಮತ್ತು ಓಮೈಕ್ರಾನ್ ಸೋಂಕು  ಹೆಚ್ಚಳದಿಂದ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಉಂಟಾಗಲಿರುವ ಪರಿಸ್ಥಿತಿಯನ್ನು ಎದುರಿಸಲು ಇರುವ ವ್ಯವಸ್ಥೆ ಮತ್ತು ಮಾಡಿಕೊಳ್ಳಬೇಕಾದ ಸಿದ್ಧತೆಗಳನ್ನು ಕುರಿತು ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಶನಿವಾರ ಪರಾಮರ್ಶನಾ ಸಭೆ ನಡೆಸಿದರು. ನಂತರ ಕೆ.ಸಿ.ಜನರಲ್ ಆಸ್ಪತ್ರೆಗೆ ಕೂಡ ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲಿಸಿದ ಅವರು, ಈ ಆಸ್ಪತ್ರೆಯಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಯ ತೀವ್ರ ಕೊರತೆ ಇದ್ದು, ಈ ಸಂಬಂಧ ತ್ವರಿತವಾಗಿ ಪ್ರಸ್ತಾವನೆ …

ಆಸ್ಪತ್ರೆಯಲ್ಲಿ ವ್ಯವಸ್ಥೆ ಪರಿಶೀಲಿಸಿದ ಸಚಿವ ಅಶ್ವತ್ಥನಾರಾಯಣ Read More »

ಕೋವಿಡ್-19 ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಬೇಕು

ದೇವನಹಳ್ಳಿ,ಜ,7 : ಕೋವಿಡ್-19 ಮೂರನೇ ಅಲೆಯ ಮುನ್ಸೂಚನೆಯಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವ ಜೊತೆಯಲ್ಲಿ ಪರೀಕ್ಷೆಗಳ ಹೆಚ್ಚಳ ಹಾಗೂ ಲಸಿಕಾಕರಣವನ್ನು ಮತ್ತಷ್ಟು ವೇಗಗೊಳಿಸುವ ಮೂಲಕ ಕೋವಿಡ್-19 ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳ ಹಾಗೂ ಜಿಲ್ಲಾ ಉಸ್ತುವಾರಿ (ಕೋವಿಡ್) ಸಚಿವರಾದ ಎನ್.ನಾಗರಾಜು (ಎಂ.ಟಿ.ಬಿ) ಅವರು ತಿಳಿಸಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ …

ಕೋವಿಡ್-19 ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಬೇಕು Read More »

ಬಿಜೆಪಿ ಸರಕಾರಗಳಿಂದ ಎಸ್‍ಟಿ ಸಮುದಾಯಕ್ಕಾಗಿ ಉತ್ತಮ ಯೋಜನೆಗಳು

ಬೆಂಗಳೂರು,ಜ,6 : ಬಿಜೆಪಿ ಎಸ್‍ಟಿ ಮೋರ್ಚಾದ ವತಿಯಿಂದ ದಕ್ಷಿಣ ಭಾರತಗಳಾದ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಪರಿಶಿಷ್ಟ ಪಂಗಡದ ರಾಷ್ಟ್ರೀಯ ನೀತಿ ಮತ್ತು ಸಂಶೋಧನಾ ಕಾರ್ಯಾಗಾರವು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು.ಉದ್ಘಾಟನೆ ನೆರವೇರಿಸಿದ ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪoಗಡ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಮಾತನಾಡಿ, ಮಾನ್ಯ ಪ್ರಧಾನಿಗಳಾದ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯ ದೃಷ್ಟಿಯಿಂದ …

ಬಿಜೆಪಿ ಸರಕಾರಗಳಿಂದ ಎಸ್‍ಟಿ ಸಮುದಾಯಕ್ಕಾಗಿ ಉತ್ತಮ ಯೋಜನೆಗಳು Read More »

ದೇವರ ಅನುಗ್ರಹದಿಂದ ಎಲ್ಲವೂ ಸಾಧ್ಯ, ಜೊತೆಯಲ್ಲಿ ನಮ್ಮ ಪ್ರಯತ್ನವೂ ಬಹಳ ಮುಖ್ಯ

ದೇವನಹಳ್ಳಿ,ಜ,6 : ಕಳೆದ ಎರಡು ವರ್ಷಗಳಿಂದ ಮನುಕುಲವನ್ನು ಆವರಿಸಿ ಭಯಹುಟ್ಟಿಸಿದ ಕೋವಿಡ್ ಮಹಾಮಾರಿಯಿಂದ ಸಾವುನೋವುಗಳನ್ನು ಕಂಡಿದ್ದೇವೆ ಇದರ ಮುಕ್ತಿ ಹೊಂದಲು ದೇವರ ಪ್ರೇರೇಪಣೆಯಿಂದ ಮಾತ್ರ ಸಾಧ್ಯ ಜೊತೆಯಲ್ಲಿ ಸರ್ಕಾರ ಸೂಚಿಸಿದ ಮಾರ್ಗದರ್ಶನವನ್ನು ಸಾರ್ವಜನಿಕರು ಪಾಲಿಸಿ ಸಹಕರಿಸಬೇಕಿದೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ಬಿದಲೂರು ಗ್ರಾಮದಲ್ಲಿನ ಚನ್ನಕೇಶವ ಸ್ವಾಮಿ ದೇವಾಲಯ ಆವರಣದಲ್ಲಿ ದೇವನಹಳ್ಳಿ ತಾಲ್ಲೂಕು ಮುಜರಾಯಿ ದೇವಾಲಯಗಳ ಅರ್ಚಕರ ಸಂಘದ ವತಿಯಿಂದ ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಸಮಾರಂಭದಲ್ಲಿ ಶಾಸಕ ನಿಸರ್ಗ ನಾರಾಯಣಸ್ವಾಮಿ ರವರು …

ದೇವರ ಅನುಗ್ರಹದಿಂದ ಎಲ್ಲವೂ ಸಾಧ್ಯ, ಜೊತೆಯಲ್ಲಿ ನಮ್ಮ ಪ್ರಯತ್ನವೂ ಬಹಳ ಮುಖ್ಯ Read More »

ರಾಗಿಗೆ ಕನಿಷ್ಠ ಬೆಲೆಯನ್ನು ನಿಗದಿ ಮಾಡಲು ಸಚಿವರೊಂದಿಗೆ ಚರ್ಚಿಸುತ್ತೇನೆ

ದೇವನಹಳ್ಳಿ,ಜ,5 : ಸರ್ಕಾರ ರಾಗಿಗೆ ಕನಿಷ್ಠ ಬೆಲೆಯನ್ನು ನಿಗದಿ ಮಾಡಿ ರೈತರಿಂದ 20 ಕ್ವಿಂಟಾಲ್ ರಾಗಿ ಖರೀದಿಸುವಂತೆ ಸರ್ಕಾರ ಆದೇಶಮಾಡಿದೆ. ದೇವನಹಳ್ಳಿ ತಾಲ್ಲೂಕು ಬಯಲು ಪ್ರದೇಶವಾಗಿದ್ದು ಈ ಭಾಗದ ರೈತರು ಹೆಚ್ಚಾಗಿ ರಾಗಿ ಬೆಳೆದಿದ್ದಾರೆ ಆದರೆ ಸರಕಾರ ಒಬ್ಬ ರೈತರಿಂದ ಇಂತಿಷ್ಟೇ ರಾಗಿ ಖರೀದಿಮಾಡಬೇಕೆಂದು ನಿಗದಿಮಾಡಿರುವುದನ್ನು ಪುನರ್ ಪರಿಶೀಲನೆ ಮಾಡಿ ಈ ಹಿಂದೆ ಇದ್ದ ರಾಗಿ ಖರೀದಿಯನ್ನೇ ಮುಂದುವರಿಸಬೇಕು ಎಂದು ಸರಕಾರವನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ನಿಸರ್ಗ ನಾರಾಯಣಸ್ವಮಿ ತಿಳಿಸಿದರು. ದೇವನಹಳ್ಳಿ ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಎರಡನೆ …

ರಾಗಿಗೆ ಕನಿಷ್ಠ ಬೆಲೆಯನ್ನು ನಿಗದಿ ಮಾಡಲು ಸಚಿವರೊಂದಿಗೆ ಚರ್ಚಿಸುತ್ತೇನೆ Read More »

Translate »
Scroll to Top