ಶಾಸಕ ಬಿ.ನಾಗೇಂದ್ರರಿಗೆ ಸಚಿವ ಸ್ಥಾನ ಫಿಕ್ಸ್
ಬಳ್ಳಾರಿ: ಬಹು ನಿರೀಕ್ಷಿತ ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯು ನಾಳೆ ಶನಿವಾರ ಮೇ.೨೭ರಂದು ನಡೆಯುವುದು ಖಾತರಿಯಾಗಿದ್ದು, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರಿಗೆ ಸಂಪುಟದಲ್ಲಿ ಸ್ಥಾನ ಫಿಕ್ಸ್ ಆಗಿದೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ಖಚಿತ ಪಡಿಸಿವೆ. ಕಳೆದ ಮೇ.10 ರಂದು ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 135 ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ನಿಚ್ಚಳ ಬಹುಮತ ಪಡೆದು ಆಧಿಕಾರ ಸೂತ್ರ ಹಿಡಿದಿದ್ದು ಈಗ ಇತಿಹಾಸ. ಅಂತೆಯೇ ಕಾಂಗ್ರೆಸ್ …