ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ
ಬಳ್ಳಾರಿ: ರಾಜ್ಯದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ 94 ಕೋಟಿ ರೂ ಹಣದ ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ ಮಾಜಿ ಸಚಿವ, ಗ್ರಾಮಿಣ ಶಾಸಕ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.
ಬಳ್ಳಾರಿ: ರಾಜ್ಯದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ 94 ಕೋಟಿ ರೂ ಹಣದ ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ ಮಾಜಿ ಸಚಿವ, ಗ್ರಾಮಿಣ ಶಾಸಕ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಮೊತ್ತದ ಹಗರಣಕ್ಕೆ ಸಂಬಂಧಿಸಿ ಹಣಕಾಸು ಇಲಾಖೆ ನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯುವಂತೆ ರಾಜ್ಯಪಾಲರನ್ನು ಕೋರಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ, ಅಧಿಕಾರಿ ಆತ್ಮಹತ್ಯೆ ಹಿನ್ನೆಲೆ ಸಚಿವ ನಾಗೇಂದ್ರ ರಾಜಿನಾಮೆಗೆ ಒತ್ತಾಯಿಸಿ ಬಳ್ಳಾರಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ.
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ನಿಗಮದ ಕೇಂದ್ರ ಕಛೇರಿಯ ಅಧೀಕ್ಷಕರಾದ ಚಂದ್ರಶೇಖರ್ ರವರ ಆತ್ಮಹತ್ಯೆ ಪ್ರಕರಣ ನನಗೆ ಅತೀವ ನೋವು ತಂದಿದೆ ಈ ಹಣ ದುರುಪಯೋಗ ಪ್ರಕರಣದಲ್ಲಿ ನಮ್ಮ ಇಲಾಖೆ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳು ಯಾರೇ ಇರಲಿ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರು ತಿಳಿಸಿದರು.
ಬಳ್ಳಾರಿ: ರಾಜ್ಯದಲ್ಲಿ ನಡೆಯುತ್ತಿರುವ 2ನೇ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾ ಉಸ್ತವಾರಿ ಸಚಿವ ನಾಗೇಂದ್ರಅವರು ನಗರದ ಬಸವೇಶ್ವರ ನಗರದಲ್ಲಿ ರುವ ಮತಗಟ್ಟೆಗೆ ಕುಟುಂಬ ಸಮೇತ ಬಂದು ಮತದಾನ ಮಾಡಿದರು.
ಬಳ್ಳಾರಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಬುಧವಾರ ಸಂಜೆ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯ ಚಾಗನೂರು ಗ್ರಾಮದಲ್ಲಿ ಲೋಕಸಭಾ ಅಭ್ಯರ್ಥಿ ಈ.ತುಕಾರಾಂ ಅವರು ಪರವಾಗಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತ ಯಾಚನೆ ಮಾಡಿದರು.
ಬಳ್ಳಾರಿ: ತಾಲೂಕಿನ ಸಿಂಧುವಾಳ ಗ್ರಾಮದಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರಿಂದ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಈ.ತುಕಾರಾಂ ಪರವಾಗಿ ರೊಡ್ ಶೋ ನಡೆಸಿ ಬಹಿರಂಗ ಪ್ರಚಾರ ಮಾಡುವ ಮೂಲಕ ಮತ ಯಾಚನೆ ಮಾಡಿದರು.
ಬಳ್ಳಾರಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಮಂಗಳವಾರ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯ ಬೇವಿನಹಳ್ಳಿ, ಕಕ್ಕಬೇವಿನಹಳ್ಳಿ, ಅಮರಾಪುರ, ಟಿ.ಬೂದಿಹಾಳು,ಗೋಡೆಹಾಳು ಮತ್ತು ಅಸುಂಡಿ ಗ್ರಾಮಗಳಲ್ಲಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಈ.ತುಕಾರಾಂ ಪರವಾಗಿ ಮತ ಪ್ರಚಾರ ನಡೆಸಿದರು.
ಬಳ್ಳಾರಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯ ಬೆಳಗಲ್ ತಾಂಡ, ಬೆಳಗಲ್ಲು, ಹರಗಿನಡೋಣಿ, ಜಾನೆಕುಂಟೆ ಗ್ರಾಮಗಳಲ್ಲಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಈ.ತುಕಾರಾಂ ಪರವಾಗಿ ಭರ್ಜರಿ ಮತ ಪ್ರಚಾರ ನಡೆಸಿದರು.
ಬಳ್ಳಾರಿ: ತಾಲೂಕಿನ ಕೊಳಗಲ್ಲು ಗ್ರಾಮದಲ್ಲಿ ಕುಡಿಯುವ ನೀರಿನ ಕೆರೆ ಸೇರಿದದಂತೆ ಸರ್ಕಾರಿ ಶಾಲೆಗಳಲ್ಲಿನ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಶೌಚಾಲಯಗಳು ಇಲ್ಲ ಹಾಗೂ ಸುಮಾರು 250ಕ್ಕೂ ಹೆಚ್ಚು ಬಡ ಕುಟುಂಬಗಳು ನಿವೇಶನ ಮತ್ತು ವಸತಿ ಇಲ್ಲದೆ ಲಭ್ಯವಿರುವ ಚಿಕ್ಕಗುಡಿಸಲಲ್ಲಿ ಮೂರು ನಾಲ್ಕು ಕುಟುಂಬಗಳು ಒತ್ತಡದ ಸಂಕಷ್ಟದಲ್ಲಿ ವಾಸಿಸುತ್ತಿದ್ದು, ಮೂಲಭೂತ ಸೌಲಭ್ಯಗಳು ಮರೆ ಮಾಚಿವೆ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಪೆಡರೇಷನ್ ನ ಜಿಲ್ಲಾ ಅಧ್ಯಕ್ಷ ಯು.ಎರ್ರಿಸ್ವಾಮಿ ಅವರು ಹೇಳಿದರು.