people

ಜನರ ಹಿತರಕ್ಷಣೆಗಾಗಿ ಉತ್ಸವ ಮಾಡುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಂಪಿ: ಜನರಿಗಾಗಿ ಹಾಗೂ ಕಲಾವಿದರ ಹಿತರಕ್ಷಣೆಗಾಗಿ ಉತ್ಸವಗಳನ್ನು ಮಾಡುತ್ತಿದ್ದೇವೆ. ಹಂಪಿ ಉತ್ಸವವು ಒಂದು ಸಾಂಸ್ಕೃತಿಕ ಉತ್ಸವವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದರು.

ಸಂವಿಧಾನದ ರಕ್ಷಣೆ – ಜನರ ರಕ್ಷಣೆ : ಸಿ.ಎಂ.ಸಿದ್ದರಾಮಯ್ಯ

ಮೈಸೂರು : ಸಂವಿಧಾನ ರಕ್ಷಣೆ ಎಂದರೆ ಅದು ಜನರ ರಕ್ಷಣೆ ಮಾಡಿದಂತೆ. ಆದ್ದರಿಂದ ಸಂವಿಧಾನ ರಕ್ಷಣೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕಾಂಗ್ರೆಸ್‌ ಬದ್ಧತೆಯುಳ್ಳ ಪಕ್ಷ, ಜನರ ವಿಶ್ವಾಸವನ್ನು ಉಳಿಸಿಕೊಂಡಿದ್ದೇವೆ :ರಣದೀಪ್‌ ಸಿಂಗ್ ಸುರ್ಜೇವಾಲ

ಬೆಂಗಳೂರು : ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕನ್ನು ಯೋಜನೆಗಳನ್ನು ಈಗಾಗಲೇ ಅನುಷ್ಠಾನಗೊಳಸಿದ್ದು, ಇಂದು 5ನೇ ಗ್ಯಾರಂಟಿ ಯೋಜನೆ ಯುವ ನಿಧಿಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹೇಳಿದ್ದಾರೆ.

ಸಂಸ್ಕರಿಸಿದ ನೀರು ನೇರ ಬಳಕೆ ವಿರುದ್ದ ಕಠಿಣ ಕ್ರಮ: ಸಚಿವ ಎನ್ ಎಸ್ ಭೋಸರಾಜು

ಬೆಂಗಳೂರು : ಎಚ್.ಎನ್ ವ್ಯಾಲಿ ಹಾಗೂ ಕೆ.ಸಿ ವ್ಯಾಲಿ ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳಿಗೆ ಹರಿಸಲಾಗುತ್ತಿರುವ ಎರಡನೇ ಹಂತದ ಸಂಸ್ಕರಿಸಿದ ನೀರನ್ನ ನೇರವಾಗಿ ಬಳಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ತಿಳಿಸಿದ್ದಾರೆ.

ಜನ ಏನು ತೀರ್ಪು ನೀಡಬೇಕೋ ನೀಡಿದ್ದಾರೆ, ನಮಗೆ ಮಾಡಲು ಕೆಲಸ ಇದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ರಾಜ್ಯದ ಜನ ಚುನಾವಣೆಯಲ್ಲಿ ಏನು ತೀರ್ಪು ನೀಡಬೇಕೋ ನೀಡಿದ್ದಾರೆ. ನಮಗೆ ಮಾಡಲು ಅನೇಕ ಕೆಲಸಗಳಿವೆ. ಆ ಕೆಲಸ ಮಾಡುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಸಾರ್ವಜನಿಕರ ಅಹವಾಲು ಸ್ವೀಕಾರ:  ಸ್ಥಳದಲ್ಲೇ ಸಮಸ್ಯೆ ಪರಿಹರಿಸಿದ ಸಚಿವ ಬಿ.ನಾಗೇಂದ್ರ

ಬಳ್ಳಾರಿ: ನಗರದ ಮಾನ್ಯ ಸಚಿವರ ಗೃಹ ಕಚೇರಿ ಆವರಣದಲ್ಲಿರುವ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಬುಧವಾರ ವಿವಿಧ ಕ್ಷೇತ್ರದ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ಜನತೆಯ ಹೋರಾಟದ ಫಲವಾಗಿ ಭಗತ್ ಸಿಂಗ್ ಕುರಿತ ಪಾಠ ಮರು ಸೇರ್ಪಡೆ

ಬಳ್ಳಾರಿ: ರಾಜ್ಯದ ಪ್ರಜ್ಞಾವಂತ ಜನತೆ, ಬುದ್ಧಿಜೀವಿಗಳು, ಶಿಕ್ಷಣ ತಜ್ಞರು ಹಾಗೂ ಬಹುಮುಖ್ಯವಾಗಿ ವಿದ್ಯಾರ್ಥಿಗಳ ವ್ಯಾಪಕ ವಿರೋಧ ಹಾಗೂ ಹಲವು ಪ್ರತಿಭಟನೆಗಳ ಫಲವಾಗಿ ಹತ್ತನೇ ತರಗತಿ ಪಠ್ಯಕ್ಕೆ ಭಗತ್ ಸಿಂಗ್ ಕುರಿತ ಪಾಠವನ್ನು ಈಗ ಮರು ಸೇರ್ಪಡೆ ಮಾಡಲಾಗಿದೆ. ಇದು ಜನತೆಯ ಹೋರಾಟಕ್ಕೆ ಸಂದ ಜಯವಾಗಿದೆ. ಆದರೆ ಪಠ್ಯದಲ್ಲಿ ವಿವೇಕಾನಂದರ ಮಾನವೀಯ ಮೌಲ್ಯಗಳನ್ನು ಸಾರುವ ಪಾಠ, ಪಿ ಲಂಕೇಶ್, ಎ. ಎನ್. ಮೂರ್ತಿ ರಾವ್ ಹಾಗೂ ಸಾರ ಅಬೂಬಕ್ಕರ್ ಅವರ ಪ್ರಗತಿಪರ ಲೇಖನಗಳು, ನಾರಾಯಣಗುರು ಮತ್ತು ಇನ್ನಿತರ ಪ್ರಗತಿಪರ …

ಜನತೆಯ ಹೋರಾಟದ ಫಲವಾಗಿ ಭಗತ್ ಸಿಂಗ್ ಕುರಿತ ಪಾಠ ಮರು ಸೇರ್ಪಡೆ Read More »

ದೇಶದ ಜನರಿಗಾಗಿ ನಿಮ್ಮ ಸೇವೆ ಮುಡಿಪಾಗಿರಲಿ : ವೈದ್ಯರಿಗೆ ಮುಖ್ಯಮಂತ್ರಿಗಳ ಕಿವಿಮಾತು

ಮಂಡ್ಯ : ದೇಶದ ಜನರಿಗಾಗಿ ನಿಮ್ಮ ಸೇವೆ ಮುಡಿಪಾಗಿರಲಿ ಎಂದು ಇಂದು ವೈದ್ಯ ವೃತ್ತಿಗೆ ಪಾದಾರ್ಪಣೆ ಮಾಡುತ್ತಿರುವ ಯುವ ವೈದ್ಯರಿಗೆ ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು. ಆದಿಚುಂಚನಗಿರಿ ಇನ್ನ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿರುವ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭ ಹಾಗೂ ಹೃದಯ ವಿಜ್ಞಾನ ವಿಭಾಗದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕಲಿಕೆ ಒಂದು ನಿರಂತರ ಪ್ರಕ್ರಿಯೆ. ನಿಜಜೀವನದಲ್ಲಿ ಮೊದಲು ಪರೀಕ್ಷೆ …

ದೇಶದ ಜನರಿಗಾಗಿ ನಿಮ್ಮ ಸೇವೆ ಮುಡಿಪಾಗಿರಲಿ : ವೈದ್ಯರಿಗೆ ಮುಖ್ಯಮಂತ್ರಿಗಳ ಕಿವಿಮಾತು Read More »

ಒಂದೇ ಸೂರಿನಡಿ ಎಲ್ಲಾಆರೋಗ್ಯ ವ್ಯವಸ್ಥೆ, 1.50ಲಕ್ಷ ಜನರಿಗೆ ತಪಾಸಣೆ-ಚಿಕಿತ್ಸೆ

ಚಿಕ್ಕಬಳ್ಳಾಪುರ :ಚಿಕ್ಕಬಳ್ಳಾಪುರದಲ್ಲಿ ಆಯೋಜನೆಯಾಗಿರುವ ಮೆಗಾ ಆರೋಗ್ಯ ಮೇಳ ಹೊಸ ವಿಶ್ವದಾಖಲೆ ಸೃಷ್ಟಿಸಲಿದೆ. ಒಂದೇ ಸೂರಿನಡಿ ಆರೋಗ್ಯ ಸಂಬಂಧಿತ ಎಲ್ಲಾ ವ್ಯವಸ್ಥೆಗಳು ದೊರೆಯಲಿದ್ದು, ಒಂದೂವರೆ ಲಕ್ಷ ಜನರು ಭಾಗಿಯಾಗುವ ನಿರೀಕ್ಷೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಸಂಸ್ಥೆಯ ಆವರಣದಲ್ಲಿ ಮೆಗಾ ಆರೋಗ್ಯ ಮೇಳದ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಜಿಲ್ಲಾಡಳಿತ, ಖಾಸಗಿ ವೈದ್ಯಕೀಯ …

ಒಂದೇ ಸೂರಿನಡಿ ಎಲ್ಲಾಆರೋಗ್ಯ ವ್ಯವಸ್ಥೆ, 1.50ಲಕ್ಷ ಜನರಿಗೆ ತಪಾಸಣೆ-ಚಿಕಿತ್ಸೆ Read More »

Translate »
Scroll to Top