people

ಧರ್ಮ ಬೇಕಾ? ಜೀವನಾ ಬೇಕಾ? ಜನರನ್ನು ಪ್ರಶ್ನಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಧರ್ಮದ ಹೆಸರಿನಲ್ಲಿ ನಿಮ್ಮನ್ನು ದಾರಿ ತಪ್ಪಿಸಲಾಗುತ್ತಿದೆ. ನಿಮಗೆ ಧರ್ಮ ಬೇಕಾ? ಜೀವನ ಬೇಕಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜನರನ್ನು ಪ್ರಶ್ನೆ ಮಾಡಿದ್ದಾರೆ. ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ʼಜನತಾ ಜಲಧಾರೆʼ ಕಾರ್ಯಕ್ರಮದ ವೇಳೆ ಗವಿಗಂಗಾಧರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. ಧರ್ಮವನ್ನು ಮನೆಯಲ್ಲಿ ಇಟ್ಟುಕೊಳ್ಳೋಣ. ಬೀದಿಯಲ್ಲಿ ರಕ್ತದ ಓಕುಳಿ ಹರಿಸುವುದು ಬೇಡ ಎಂದು ಯುವಕರಿಗೆ ಮಾಜಿ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು. ಈಗಾಗಲೇ ಎರಡು ಬಾರಿ ನಾನು …

ಧರ್ಮ ಬೇಕಾ? ಜೀವನಾ ಬೇಕಾ? ಜನರನ್ನು ಪ್ರಶ್ನಿಸಿದ ಹೆಚ್.ಡಿ.ಕುಮಾರಸ್ವಾಮಿ Read More »

ದೇಶದಲ್ಲಿ 42 ಲಕ್ಷ ಜನ ಸತ್ತಿದ್ದಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ

ಕೋವಿಡ್ ಸಾವಿನ ಲೆಕ್ಕ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳು ಕೋವಿಡ್ ಸಾವಿನ ಕುರಿತು ಸುಳ್ಳು ಲೆಕ್ಕ ಕೊಟ್ಟಿದ್ದು, ಈ ವಿಚಾರವಾಗಿ ನಾನು ಈ ಹಿಂದೆಯೇ ಪ್ರಶ್ನೆ ಕೇಳಿದ್ದೆ. ಬಿಜೆಪಿ ಸರ್ಕಾರ ಸಾವಿನ ಲೆಕ್ಕ ಮುಚ್ಚಿಟ್ಟ ಹಿನ್ನೆಲೆ 2019 ಹಾಗೂ 2020ರಲ್ಲಿ ಸತ್ತವರ ಸ್ನಾಖ್ಯೆಯಲ್ಲಿನ ವ್ಯತ್ಯಾಸದ ಅಂಕಿ ಅಂಶಗಳನ್ನು ಮುಂದಿಟ್ಟು ಸರ್ಕಾರದ ಸುಳ್ಳು ಲೆಕ್ಕವನ್ನು ಪ್ರಶ್ನಿಸಿದ್ದೆ. ದೇಶದಲ್ಲಿ 42 ಲಕ್ಷ ಜನ ಸತ್ತಿದ್ದಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಆದರೆ, ಈಗ ವಿಶ್ವ ಆರೋಗ್ಯ ಸಂಸ್ಥೆ …

ದೇಶದಲ್ಲಿ 42 ಲಕ್ಷ ಜನ ಸತ್ತಿದ್ದಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ Read More »

ರಾಜಕಾರಣಿಗಳಷ್ಟೇ ಅಲ್ಲ ಅಧಿಕಾರಿಗಳೂ ಕೂಡಾ ಜನರೊಂದಿಗೆ ಬೆರೆಯುವ ಪರಿಪಾಠ ಬೆಳೆಸಿಕೊಳ್ಳಬೇಕು

ಬೆಂಗಳೂರು : ಜನರ ಸಮಸ್ಯೆಗಳ ಪರಿಹಾರಕ್ಕೆ ಕೇವಲ ರಾಜಕಾರಣಿಗಳಷ್ಟೇ ಅಲ್ಲ ಪ್ರಮುಖ ಅಧಿಕಾರಿಗಳೂ ಕೂಡಾ ಜನರೊಂದಿಗೆ ಬೆರೆಯುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು. ಇದರಿಂದ ಜನರ ಹಲವಾರು ಸಮಸ್ಯೆಗಳು ಸುಲಭವಾಗಿ ಪರಿಹಾರವಾಗಲು ಸಾಧ್ಯ ಎಂದು ನಿವೃತ್ತ ಐಪಿಎಸ್‌ ಅಧಿಕಾರಿ ಮತ್ತು ಪಾಂಡಿಚೆರಿಯ ಮಾಜಿ ಲೆಪ್ಟಿನೆಂಟ್‌ ಗೌರ್ನರ್‌ ಕಿರಣ್‌ ಬೇಡಿ ಅಭಿಪ್ರಾಯಪಟ್ಟರು. ಇಂದು ಬೆಂಗಳೂರಿನಲ್ಲಿ ಸುರಾನಾ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ 3ನೇ ಆವೃತ್ತಿಯ ಸಿಜಿಎಸ್‌ ಕಾನ್‌ ಕ್ಲೇವ್‌ ನಲ್ಲಿ ದೇಶ ಮತ್ತು ಸಮುದಾಯಕ್ಕಾಗಿ ಉತ್ತಮ ಸೇವೆ ಸಲ್ಲಿಸಿದ ಗಣ್ಯರಿಗೆ ನೀಡಲಾದ, ಜಿಸಿ …

ರಾಜಕಾರಣಿಗಳಷ್ಟೇ ಅಲ್ಲ ಅಧಿಕಾರಿಗಳೂ ಕೂಡಾ ಜನರೊಂದಿಗೆ ಬೆರೆಯುವ ಪರಿಪಾಠ ಬೆಳೆಸಿಕೊಳ್ಳಬೇಕು Read More »

ಜನರ ಆರೋಗ್ಯಕ್ಕೆ ಹೆಚ್ಚು ಒತ್ತು ಕೊಡುವ ಕಾರ್ಯಕ್ರಮ

ಬೆಂಗಳೂರು ; ರಾಜ್ಯದ ಜನರ ಆರೋಗ್ಯದ ದೃಷ್ಟಿಯಿಂದ ಪಡಿತರ ವ್ಯವಸ್ಥೆಯಡಿ ಅಕ್ಕಿಯ ಜತೆ ಸಿರಿಧಾನ್ಯ,ಜೋಳ ಮತ್ತು ರಾಗಿಯನ್ನು ಸಮಪ್ರಮಾಣದಲ್ಲಿ ವಿತರಿಸಲು ಸರ್ಕಾರ ಚಿಂತನೆ ನಡೆಸಿದೆ. ರಾಜ್ಯ ಸರ್ಕಾರ ಪಡಿತರ ಚೀಟಿದಾರರಿಗೆ ನೀಡುವ ಅಕ್ಕಿ,ಗೋಧಿ ಇಲ್ಲವೇ ರಾಗಿ ನೀಡುತ್ತಿದ್ದು ಅದೇ ಕಾಲಕ್ಕೆ ಕೋವಿಡ್ ಕಾಲದಲ್ಲಿ ಪ್ರಧಾನ ಮಂತ್ರಿಗಳ ಗರೀಬ್ ಕಲ್ಯಾಣ ಯೋಜನೆಯಡಿ ಐದು ಕೆಜಿ ಅಕ್ಕಿ ಒದಗಿಸುವ ಕೆಲಸವನ್ನು ಮುಂದುವರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ ರಾಜ್ಯ ಸರ್ಕಾರ ಒದಗಿಸುವ ಅಕ್ಕಿ,ಗೋಧಿ ಇಲ್ಲವೇ ರಾಗಿಯ ಜತೆಗೆ ಪ್ರಧಾನಮಂತ್ರಿಗಳ ಗರೀಬ್ …

ಜನರ ಆರೋಗ್ಯಕ್ಕೆ ಹೆಚ್ಚು ಒತ್ತು ಕೊಡುವ ಕಾರ್ಯಕ್ರಮ Read More »

ಜನರು ತಮ್ಮ ಹಕ್ಕುಗಳನ್ನು ಕೇಳುವಾಗ ಗಟ್ಟಿಯಾಗಿ ಕೇಳಬೇಕು

ಶಿವಮೊಗ್ಗ: ಪೂಜ್ಯ ಶ್ರೀಗಳು ರಾಜ್ಯಾದ್ಯಂತ ಸಂಚರಿಸಿ ಭೋವಿ ಸಮಾಜವನ್ನು ಸಂಘಟಿಸುವ ಪ್ರಯತ್ನ ಮಾಡಿದ್ದಾರೆ. ಜೊತೆಗೆ ಸಮಾಜದ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಹಕ್ಕುಗಳ ಬಗೆಗೆ ಗಟ್ಟಿ ಧ್ವನಿ ಎತ್ತಿದ್ದಾರೆ. ಸಮಾಜದ ತಳ ಸಮುದಾಯಗಳ ಜನರು ತಮ್ಮ ಹಕ್ಕುಗಳನ್ನು ಕೇಳುವಾಗ ಗಟ್ಟಿಯಾಗಿ ಕೇಳಬೇಕು, ಆಗ ಮಾತ್ರ ನ್ಯಾಯ ಸಿಗುತ್ತದೆ. ಈ ಕೆಲಸವನ್ನು ಶ್ರೀಗಳು ಮಾಡುತ್ತಿದ್ದಾರೆ. ಅವರಿಗೆ ನನ್ನ ಧನ್ಯವಾದಗಳು. ನಮ್ಮದು ವೃತ್ತಿ ಆಧಾರಿತ ಜಾತಿ ವ್ಯವಸ್ಥೆ. ಕಲ್ಲಿನ ಕೆಲಸ ಮಾಡುವುದರಿಂದ ಭೋವಿ ಸಮಾಜವನ್ನು ಸ್ಥಳೀಯ ಭಾಷೆಯಲ್ಲಿ ವಡ್ಡರು ಎಂದು …

ಜನರು ತಮ್ಮ ಹಕ್ಕುಗಳನ್ನು ಕೇಳುವಾಗ ಗಟ್ಟಿಯಾಗಿ ಕೇಳಬೇಕು Read More »

ಫ್ರೀಡಂ ಪಾರ್ಕ್ ನಲ್ಲಿ 10 ಸಾವಿರ ಜನರನ್ನು ಸೇರಿಸಿ ಪ್ರತಿಭಟನೆ

ಬೆಂಗಳೂರು : ನಾವು ದೇಶದ ರೈತರ ಪರವಾಗಿ ಹೋರಾಟ ಮಾಡಿದ ವಿಚಾರವಾಗಿ ನಮ್ಮ ಮೇಲೆ ದೂರು ದಾಖಲಾಗಿದ್ದು, ಜನ ಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಾರೆಂಟ್ ಆಗಿತ್ತು. ದಾಖಲಾದ ದೂರಿನಲ್ಲಿ ದಿನಾಂಕ 20-01-21 ರಂದು ಫ್ರೀಡಂ ಪಾರ್ಕ್ ನಲ್ಲಿ 10 ಸಾವಿರ ಜನರನ್ನು ಸೇರಿಸಿ ಪ್ರತಿಭಟನೆ ಮಾಡಿದ್ದು, ವಿಪತ್ತು ನಿರ್ವಹಣೆ ಕಾಯ್ದೆ ಅಡಿಯಲ್ಲಿ 6 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೊದಲ ಆರೋಪಿ ನಾನಾಗಿದ್ದು, ಉಳಿದಂತೆ ಸಲೀಂ ಅಹ್ಮದ್, ಈಶ್ವರ್ ಖಂಡ್ರೆ, ಮಂಜುನಾಥ್, ಶಫಿವುಲ್ಲಾ ಹಾಗೂ ಬಸನಗೌಡ ಬಾದರ್ಲಿ ಅವರ …

ಫ್ರೀಡಂ ಪಾರ್ಕ್ ನಲ್ಲಿ 10 ಸಾವಿರ ಜನರನ್ನು ಸೇರಿಸಿ ಪ್ರತಿಭಟನೆ Read More »

ಉಚಿತ ಆಂಬುಲೆನ್ಸ್ ಸೇವೆ ಜನರಿಗೆ ಮರೀಚಿಕೆಯಾಗಿದೆ

ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಒಬ್ಬ ಜನ ಸೇವೆಗೆ ಪಣ ತೊಟ್ಟು ನಿಂತಿದ್ದು, ಎಬಿಡಿ ಸಂಸ್ಥೆ ರಾಜೀವ್ ಗೌಡ ಕ್ಷೇತ್ರದ ಜನತೆಗೆ ಅನುಕೂಲವಾಗಲೆಂದು ಕ್ಷೇತ್ರಕ್ಕೆ 10 ಆಂಬುಲೆನ್ಸ್ ಕೊಡುಗೆಯಾಗಿ ನೀಡಿದ್ದಾರೆ. ಶಿಡ್ಲಘಟ್ಟ ರೇಷ್ಮೆ ನಾಡು ಎಂದು ಹೆಸರುವಾಸಿಯಾಗಿರುವ ಜನರ ಸೇವೆಗೆಂದು ಆಂಬುಲೆನ್ಸ್ ಬೇಕಾದರೆ ನಂಬರ್ ಗೆ ಕರೆ ಮಾಡಿ ಎಂದು ಹೇಳುವ ರಾಜೀವ್ ಗೌಡ ಈ ದಿನ ಆಂಬುಲೆನ್ಸ್ ಸೇವೆ ಮರೀಚಿಕೆಯಾಗಿದೆ. ಸಮಾಜ ಸೇವಕರೊಬ್ಬರು ಸಮಾಜ ಸೇವೆಗಾಗಿ ಹತ್ತು ಆಂಬ್ಯುಲೆನ್ಸ್ ಕೊಡುಗೆ ನೀಡಿ ರಾಜಕೀಯ ಪ್ರಚಾರಕ್ಕಾಗಿ …

ಉಚಿತ ಆಂಬುಲೆನ್ಸ್ ಸೇವೆ ಜನರಿಗೆ ಮರೀಚಿಕೆಯಾಗಿದೆ Read More »

ರಾಜ್ಯ ಸರ್ಕಾರದ ದುರಾಡಳಿತಕ್ಕೆ ಜನರು ಬೇಸತ್ತಿದ್ದಾರೆ

ದೇವನಹಳ್ಳಿ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಂಡವಾಳ ಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ ವಿನಃ ಬಡವರ ಪರವಾಗಿ ಮಾಡುತ್ತಿಲ್ಲಾ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಗಗನಕ್ಕೆ ಮುಟ್ಟಿದೆ ಸಾಮಾನ್ಯ ಜನರ ಕೈಗೆಟುಕದ ಕಬ್ಬಿಣದ ಕಡಲೆಯಾಗಿದೆ ಡೀಸೆಲ್, ಪೆಟ್ರೋಲ್, ಅಡುಗೆ ಎಣ್ಣೆ, ಗ್ಯಾಸ್ ಇನ್ನಿತರೆ ವಸ್ತುಗಳ ಬೆಲೆ ದುಬಾರಿಯಾಗಿ ಮಧ್ಯಮ ಮತ್ತು ಸಾಮಾನ್ಯ ಜನ ಬದುಕಲು ಪರದಾಡುವಂತಾಗಿದೆ ಎಂದು ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್ ತಿಳಿಸಿದರು. ದೇವನಹಳ್ಳಿ ಪಟ್ಟಣದ ಹೊಸಬಸ್ ನಿಲ್ದಾಣದ ಹಿಂಭಾಗದ ಕಾಂಗ್ರೆಸ್ ಹಿಂದುಳಿದ ವರ್ಗಗಳ …

ರಾಜ್ಯ ಸರ್ಕಾರದ ದುರಾಡಳಿತಕ್ಕೆ ಜನರು ಬೇಸತ್ತಿದ್ದಾರೆ Read More »

ಇಸ್ಪೀಟ್ ಅಡ್ಡದ ಮೇಲೆ ಪೊಲೀಸರ ದಾಳಿ ಆರು ಜನರ ಬಂಧನ

ಗಂಗಾವತಿ,ಮಾ,16 : ನಗರದ ಹೊರವಲಯದ ವಿದ್ಯಾನಗರದ ಹೊಲದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಗಂಗಾವತಿ ನಗರದ ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ ಅವರ ನೇತೃತ್ವದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಲಾಗಿತ್ತು ಆರು ಜನರನ್ನು ವಶಕ್ಕೆ ಪಡೆದಿದ್ದು ಗಂಗಾವತಿ ನಗರದ ಜಿಲಾನ್ ಎನ್ನುವ ವ್ಯಕ್ತಿ ಇಸ್ಪೀಟ್ ಆಡಿಸುತ್ತಿದ್ದಾನೆ ಎಂದು ಮಾಹಿತಿ ತಿಳಿದ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದು ಮತ್ತು ಈತನ ಜೊತೆಯಲ್ಲಿ ಇಸ್ಪೀಟ್ ಆಡುತ್ತಿದ್ದ ಅಂತಹ ಈರಪ್ಪ ಕಂಪ್ಲಿ ಸೋಮನಾಥ್ ಹನುಮಂತಪ್ಪ ಹುಸೇನ್ ಮೈಬೂಬ್ ನಗರ್ ಬಂಧಿಸಲಾಗಿದೆ ಎಂದು ಮಾಹಿತಿ …

ಇಸ್ಪೀಟ್ ಅಡ್ಡದ ಮೇಲೆ ಪೊಲೀಸರ ದಾಳಿ ಆರು ಜನರ ಬಂಧನ Read More »

ಪ್ರೀತಿಯಿಂದ ಜನರ ಮನಸ್ಸನ್ನು ಗೆಲ್ಲಬೇಕು ಪಿತೂರಿಯಿಂದಲ್ಲಾ

ದೇವನಹಳ್ಳಿ,ಮಾ,4 : ವಿಶೇಷವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ತಾಲ್ಲೂಕುಗಳಲ್ಲಿ ಬಿಜೆಪಿ ಪಕ್ಷದ ಶಾಸಕರು ಆಡಳಿತ ಮಾಡುವಂತೆ ಪರಿವರ್ತನೆ ಮಾಡುವುದಾಗಿ ವರಿಷ್ಠರನ್ನು ಒಳಗೊಂಡು ಪಣ ತೊಟ್ಟಿದ್ದು, ನಮ್ಮ ಬೆಂಬಲಕ್ಕೆ ಹಾಗೂ ಈ ವಿಚಾರಕ್ಕೆ ಪೂರಕವಾಗಿ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್, ಸಚಿವರುಗಳಾದ ಆರ್. ಆಶೋಕ್, ವಿಶ್ವನಾಥ್, ಎಂಟಿಬಿ ನಾಗರಾಜ್ ಅವರು ನಮ್ಮೊಂದಿಗೆ ಇದ್ದಾರೆ. ಇದರೊಂದಿಗೆ ಸ್ಥಳೀಯ ಮುಖಂಡರ ಸಹಕಾರದೊಂದಿದೆ ಪ್ರತಿಯೊಬ್ಬ ಕಾರ್ಯಕರ್ತನ ಮನವೊಲಿಸುವ ಕೆಲಸ ಕಾರ್ಯಕರ್ತನ ಕಷ್ಟಕ್ಕೆ ಸ್ಪಂದಿಸುವ ಕೆಲಸವಾಗಬೇಕು. ನಮ್ಮ ಕಾರ್ಯಕರ್ತರನ್ನು ಬಲಿಷ್ಠ ಮಾಡುವುದೇ ನಮ್ಮ 1 …

ಪ್ರೀತಿಯಿಂದ ಜನರ ಮನಸ್ಸನ್ನು ಗೆಲ್ಲಬೇಕು ಪಿತೂರಿಯಿಂದಲ್ಲಾ Read More »

Translate »
Scroll to Top