ಬೆಂಗಳೂರು : ಪ್ರತಿಷ್ಟಿತ ಜನತಾ ಸೇವಾ ಕೋ-ಆಪರೇಟಿವ್ ಬ್ಯಾಂಕ್ ಐದು ದಶಕಗಳ ತನ್ನ ಯಶಸ್ವಿ ಸಾರ್ಥಕ ಸೇವೆ ಸವಿನೆನಪಿನಲ್ಲಿ ಇದೇ 23ರಂದು ಅರಮನೆ ಮೈದಾನದ ಕಿಂಗ್ಸ್ಕೋರ್ಟ್ನಲ್ಲಿ ಸುವರ್ಣ ಮಹೋತ್ಸವ ಸಮಾರಂಭವನ್ನು ಹಮ್ಮಿಕೊಂಡಿದೆ. ಈ ಕುರಿತು ಬ್ಯಾಂಕ್ ಅಧ್ಯಕ್ಷರಾದ ಎಚ್.ಸಿ.ಗೋಪಾಲ್, ಪತ್ರಿಕಾಗೋಷ್ಠಿಯಲ್ಲಿ ವಿವರಗಳನ್ನು ನೀಡಿ, 2019ರಲ್ಲೇ ಬ್ಯಾಂಕ್ನ ಸುವರ್ಣ ಮಹೋತ್ಸವ ಸಮಾರಂಭ ಆಚರಣೆ ಮಾಡಬೇಕಿತ್ತು. ಕೋವಿಡ್-19 ಹಿನ್ನೆಲೆಯಲ್ಲಿ ಸಾಧ್ಯವಾಗದ ಕಾರಣ ಈಗ ಆಚರಣೆ ಮಾಡಲು ನಿರ್ಧರಿಸಲಾಗಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನದ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ಉದ್ಘಾಟನೆ …
ಕೋ-ಆಪರೇಟಿವ್ ಬ್ಯಾಂಕ್ ನ ಸುವರ್ಣ ಮಹೋತ್ಸವ Read More »