psi

ಮುಂದಿನ ಆರು ತಿಂಗಳಲ್ಲಿ  ಪೊಲೀಸ್ ವಿವಿಧ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು : ಮುಂದಿನ ಆರು ತಿಂಗಳಲ್ಲಿ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳಿಗೆ 4547 ಮಂದಿಯನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಪಿಎಸ್ಐ ಅಕ್ರಮ ನೇಮಕಾತಿ ಹಗರಣ : ತನಿಖೆಗೆ ಆದೇಶಿಸಿದ ಸರ್ಕಾರ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಅತಿ ಹೆಚ್ಚು ಸುದ್ದಿ ಮಾಡಿದ ಹಾಗೂ ದೊಡ್ಡ ದೊಡ್ಡ ಕುಳಗಳ ತಲೆದಂಡಕ್ಕೆ ಕಾರಣ ಆಗಬಹುದಾದ 545 ಪಿಎಸ್ಐ ಅಕ್ರಮ ನೇಮಕಾತಿ ಹಗರಣದ ಪ್ರಕರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ಗೃಹ ಸಚಿವರು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು

ಬೆಂಗಳೂರು : ಆಜಾನ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ತೀರ್ಮಾನ ಮಾಡಿದೆ. ಈಗಾಗಲೇ ಪೊಲೀಸ್ ನವರು ಕೂಡ ನೊಟೀಸ್ ಜಾರಿ ಮಾಡಿದ್ದಾರೆ. ನಮ್ಮ ಪಕ್ಷದ ನಾಯಕರ ತಂಡ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವುದು ಮುಖ್ಯಮಂತ್ರಿಗಳ ಜವಾಬ್ದಾರಿ. ಉದ್ದೇಶಪೂರ್ವಕವಾಗಿ ಈ ವಿಚಾರವನ್ನು ಕೆದಕಿ, ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದು ಸರ್ಕಾರದ ವೈಫಲ್ಯ. ಇದನ್ನು ನಿಯಂತ್ರಿಸದಿದ್ದರೆ ರಾಜ್ಯದಲ್ಲಿ ಅಶಾಂತಿ, ಕೋಮು ಸಂಘರ್ಷ ಹೆಚ್ಚುತ್ತದೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ರಾಜ್ಯದಲ್ಲಿ ಶಾಂತಿ …

ಗೃಹ ಸಚಿವರು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು Read More »

30 ಸಾವಿರಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳು ಅರ್ಜಿ

ಬೆಂಗಳೂರು : ಇಂದು ಉನ್ನತ ಶಿಕ್ಷಣ ಇಲಾಖೆಯ ಎಲ್ಲ ನೇಮಕಾತಿಗಳನ್ನು ಜನ ಅನುಮಾನದಿಂದ ನೋಡುವ ಪರಿಸ್ಥಿತಿ ನಿರ್ಮಾಣವಾಗಿರುವುದು ಬಹಳ ವಿಷಾದದ ಸಂಗತಿ. 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅಕ್ಟೋಬರ್ ನಲ್ಲಿ ಸರ್ಕಾರ ಅಧಿಸೂಚನೆ ಹೊರಡಿಸಿ, ಪರೀಕ್ಷೆ ನಡೆಸಲು ಅಧಿಸೂಚನೆ ನೀಡಿದ ನಂತರ 2 ಬಾರಿ ಅದು ಮುಂದೂಡಲ್ಪಡುತ್ತದೆ. ನಂತರ 30 ಸಾವಿರಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳು ಅರ್ಜಿ ಸಲ್ಲಿಸುತ್ತಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಮಾ.12,13,14,15ರಂದು ಆಯಾ ವಿಷಯಕ್ಕೆ ಸಂಬಂಧಿಸಿದಂತೆ ಪರೀಕ್ಷೆ ನಡೆಸಿದ್ದು, ಈ ಪ್ರಕರಣಕ್ಕೆ …

30 ಸಾವಿರಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳು ಅರ್ಜಿ Read More »

ಹೇಳಿಕೆಗೆ ತಕ್ಕಂತೆ ದಾಖಲೆ, ಪುರಾವೆಗಳನ್ನು ಒದಗಿಸುವುದು ಕರ್ತವ್ಯ

ಬೆಂಗಳೂರು : ಯಾರು ಏನು ಹೇಳಿಕೆ ಕೊಡುತ್ತಾರೋ ಆ ಹೇಳಿಕೆಗಳಿಗೆ ಅವರೇ ಜವಾಬ್ದಾರರು ಹಾಗೂ ಅವರ ಹೇಳಿಕೆಗೆ ತಕ್ಕಂತೆ ದಾಖಲೆ, ಪುರಾವೆಗಳನ್ನು ಒದಗಿಸುವುದು ಅವರ ಕರ್ತವ್ಯ ಕೂಡ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಯಾರು ಏನು ಹೇಳಿಕೆ ನೀಡುತ್ತಾರೋ ಅದಕ್ಕೆ ಬದ್ಧವಾಗಿ ದಾಖಲೆಗಳನ್ನು ನೀಡಲಿ. ತನಿಖೆಗೆ ಅದನ್ನು ಅಳವಡಿಸಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು. ಪಿ.ಎಸ್.ಐ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು …

ಹೇಳಿಕೆಗೆ ತಕ್ಕಂತೆ ದಾಖಲೆ, ಪುರಾವೆಗಳನ್ನು ಒದಗಿಸುವುದು ಕರ್ತವ್ಯ Read More »

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸತ್ತವರ ಸಂಖ್ಯೆಯನ್ನು ಸುಳ್ಳು ಹೇಳುತ್ತಿವೆ

ಬೆಳಗಾವಿ : ಕರ್ನಾಟಕದಲ್ಲಿ ಸುಮಾರು 5 ಲಕ್ಷ ಜನ, ದೇಶದಲ್ಲಿ ಸುಮಾರು 50 ಲಕ್ಷ ಜನ ಕೊರೊನಾದಿಂದ ಸತ್ತಿದ್ದಾರೆ ಎಂದು ಡಬ್ಲೂ.ಹೆಚ್. ಓ ಹೇಳಿದೆ. ಆದರೆ ಸರ್ಕಾರ ಡಬ್ಲೂ.ಹೆಚ್. ಓ ಗೆ ಮಾಹಿತಿ ಇಲ್ಲ ಎಂದು ಯಾರೋ ಒಬ್ಬ ಅಧಿಕಾರಿಯ ಮೂಲಕ ಅವರ ಮಾತನ್ನು ತಿರಸ್ಕಾರ ಮಾಡಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸತ್ತವರ ಸಂಖ್ಯೆಯನ್ನು ಸುಳ್ಳು ಹೇಳುತ್ತಿವೆ. ಪ್ರಧಾನಿಗಳು, ಕೇಂದ್ರದ ಆರೋಗ್ಯ ಇಲಾಖೆ, ರಾಜ್ಯದ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಮತ್ತು ಆರೋಗ್ಯ ಇಲಾಖೆ ಎಲ್ಲರೂ ಸುಳ್ಳು …

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸತ್ತವರ ಸಂಖ್ಯೆಯನ್ನು ಸುಳ್ಳು ಹೇಳುತ್ತಿವೆ Read More »

ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ಹಣ ನೀಡಬೇಕು

ಹುಬ್ಬಳ್ಳಿ : ಬಿಜೆಪಿಯಲ್ಲಿ ಯಾರಾದರೂ ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ಹಣ ನೀಡಬೇಕು ಎಂದು ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವರು, ಹಾಲಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯದ ಜನತೆಗೆ ತಿಳಿಸಿದ್ದಾರೆ. ಇಡೀ ದೇಶವೇ ತಲ್ಲಣಗೊಳ್ಳುವ ಈ ಸುದ್ದಿಯನ್ನು ಮಾಧ್ಯಮಗಳು ಪ್ರಸಾರ ಮಾಡಿದ್ದು, ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಇನ್ನು ಮಂತ್ರಿ ಸ್ಥಾನಕ್ಕೆ 50 ರಿಂದ 100 ಕೋಟಿ ಹಣ ನೀಡಬೇಕು ಎಂದು ಕೇಳಿರುವ ಬಗ್ಗೆಯೂ ಅವರು ಪ್ರಸ್ತಾಪಿಸಿದ್ದಾರೆ. ಈ ವಿಚಾರವಾಗಿ ಎಸಿಬಿ ತನಿಖೆಯಾಗಬೇಕು ಎಂದು ನಾನು …

ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ಹಣ ನೀಡಬೇಕು Read More »

ಬಿಜೆಪಿ ಮುಖ್ಯಮಂತ್ರಿ ಸ್ಥಾನ ‘ಪೇಮೆಂಟ್ ಸೀಟಾ’?

ಬೆಂಗಳೂರು : ತಮ್ಮನ್ನು ಮುಖ್ಯಮಂತ್ರಿ ಮಾಡಲು 2500 ಕೋಟಿ ರೂಪಾಯಿ ದೆಹಲಿಯವರು ಕೇಳಿದ್ದರು ಎಂಬ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಅವರ ಆರೋಪ ಗಂಭೀರ ಸ್ವರೂಪದ್ದಾಗಿದ್ದು ಸೂಕ್ತ ತನಿಖೆಯಿಂದ ಮಾತ್ರ ಇದರ ಹಿಂದಿನ ಸತ್ಯಾಸತ್ಯತೆ ಬಹಿರಂಗವಾಗಲು ಸಾಧ್ಯ. ಯತ್ನಾಳ್ ಆರೋಪದ ಬಗ್ಗೆ ತನಿಖೆ ನಡೆಸದೆ ಇದ್ದರೆ ಬಿಜೆಪಿ ನಾಯಕರಿಗೆ ಸಾವಿರಾರು ಕೋಟಿ ರೂಪಾಯಿ ತೆತ್ತು ಮುಖ್ಯಮಂತ್ರಿಯಾಗಿರುವುದನ್ನು ಬಸವರಾಜ ಬೊಮ್ಮಾಯಿ ಅವರೇ ಒಪ್ಪಿಕೊಂಡಂತಾಗುತ್ತದೆ. ಅದರ ನಂತರ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರುವ ಯಾವ ನೈತಿಕತೆ ಇರುವುದಿಲ್ಲ. ಬಸವನಗೌಡ …

ಬಿಜೆಪಿ ಮುಖ್ಯಮಂತ್ರಿ ಸ್ಥಾನ ‘ಪೇಮೆಂಟ್ ಸೀಟಾ’? Read More »

ದೇಶದಲ್ಲಿ 42 ಲಕ್ಷ ಜನ ಸತ್ತಿದ್ದಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ

ಕೋವಿಡ್ ಸಾವಿನ ಲೆಕ್ಕ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳು ಕೋವಿಡ್ ಸಾವಿನ ಕುರಿತು ಸುಳ್ಳು ಲೆಕ್ಕ ಕೊಟ್ಟಿದ್ದು, ಈ ವಿಚಾರವಾಗಿ ನಾನು ಈ ಹಿಂದೆಯೇ ಪ್ರಶ್ನೆ ಕೇಳಿದ್ದೆ. ಬಿಜೆಪಿ ಸರ್ಕಾರ ಸಾವಿನ ಲೆಕ್ಕ ಮುಚ್ಚಿಟ್ಟ ಹಿನ್ನೆಲೆ 2019 ಹಾಗೂ 2020ರಲ್ಲಿ ಸತ್ತವರ ಸ್ನಾಖ್ಯೆಯಲ್ಲಿನ ವ್ಯತ್ಯಾಸದ ಅಂಕಿ ಅಂಶಗಳನ್ನು ಮುಂದಿಟ್ಟು ಸರ್ಕಾರದ ಸುಳ್ಳು ಲೆಕ್ಕವನ್ನು ಪ್ರಶ್ನಿಸಿದ್ದೆ. ದೇಶದಲ್ಲಿ 42 ಲಕ್ಷ ಜನ ಸತ್ತಿದ್ದಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಆದರೆ, ಈಗ ವಿಶ್ವ ಆರೋಗ್ಯ ಸಂಸ್ಥೆ …

ದೇಶದಲ್ಲಿ 42 ಲಕ್ಷ ಜನ ಸತ್ತಿದ್ದಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ Read More »

ಯತ್ನಾಳ್ ಹೇಳಿಕೆ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು: ಡಿ.ಕೆ. ಶಿವಕುಮಾರ್ ಆಗ್ರಹ

ಬೆಂಗಳೂರು:ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ರು. ಹಾಗೂ ಮಂತ್ರಿ ಆಗಬೇಕಾದರೆ 100 ಕೋಟಿ ರು. ನೀಡಬೇಕು ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಿ, ಉನ್ನತ ಮಟ್ಟದ ತನಿಖೆ ಆಗಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್ ಯತ್ನಾಳ್ ಅವರು ಈಗಾಗಲೇ ಹೇಳಿರುವಂತೆ ಮುಖ್ಯಮಂತ್ರಿ ಆಗಬೇಕಾದರೆ ಎರಡೂವರೆ ಸಾವಿರ ಕೋಟಿ ರು., ಮಂತ್ರಿ ಆಗಬೇಕಾದರೆ 100 …

ಯತ್ನಾಳ್ ಹೇಳಿಕೆ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು: ಡಿ.ಕೆ. ಶಿವಕುಮಾರ್ ಆಗ್ರಹ Read More »

Translate »
Scroll to Top