psi

ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಸಾವು

ಮರಿಯಮ್ಮನಹಳ್ಳಿ,ಫೆ,22 :  ಬೈಕ್‌ಸ್ಕಿಡ್ ‌ ಆಗಿ ಸವಾರ  ಮೃತಪಟ್ಟಿರುವ ಘಟನೆ ನಡೆದಿದೆ. ಪಟ್ಟಣ ಸಮೀಪದ ಕೆಂಚಟನಹಳ್ಳಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಮರಿಯಮ್ಮನಹಳ್ಳಿ ಸಮೀಪದ ವೆಂಕಟಾಪುರ ಗ್ರಾಮದ ನಿವಾಸಿ ಧರ್ಮಪ್ಪ (48) ಎಂದು ಗುರುತಿಸಲಾಗಿದೆ. ಈತನು ಭಾನುವಾರ ಮರಬ್ಬಿಹಾಳ್ ಗೆ ಹೋಗಿ ಕಬ್ಬಿನ ಚೀಟಿಯನ್ನು ತೆಗೆದುಕೊಂಡು ತನ್ನ ಗ್ರಾಮಕ್ಕೆ ಬರುವಾಗ ಕೆಂಚಟನಹಳ್ಳಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ತಲೆಗೆ ಪೆಟ್ಟು ಬಿದ್ದು ತೀವ್ರವಾಗಿ ಗಾಯವಾಗಿದೆ. ಹೊಸಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ಆಸ್ಪತ್ರೆಗೆ …

ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಸಾವು Read More »

ಆಂತರಿಕ ಭದ್ರತೆ ಸವಾಲೊಡ್ಡುವವರಿಗೆ ಕಾನೂನು ಪಾಠ ಬೋಧಿಸಿ

ಕಲಬುರಗಿ.ಫೆ.19 : ನೆಲದ ಕಾನೂನಿಗೆ ವಿರುದ್ಧವಾಗಿ ನಡೆಯುವ ಮತ್ತು ಆಂತರಿಕ ಭದ್ರತೆಗೆ ಸವಾಲೊಡ್ಡುವ ದುಷ್ಟಶಕ್ತಿಗಳಿಗೆ ಕಾನೂನು ಪಾಠ ಬೋಧಿಸಬೇಕು ಎಂದು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸ್ ರಿಗೆ ಕರೆ ನೀಡಿದರು. ಶನಿವಾರ ಕಲಬುರಗಿಯ ನಾಗನಹಳ್ಳಿಪೊಲೀಸ್ ತರಬೇತಿ ಮಹಾವಿದ್ಯಾಲಯದಲ್ಲಿ 1ನೇ ತಂಡದ ಪ್ರೊ. ಡಿಎಸ್‍ಪಿ/ 10ನೇ ತಂಡದ ಪ್ರೊ. ಪಿ.ಎಸ್.ಐ (ಸಿವಿಲ್), 6ನೇ ತಂಡದ ಆರ್.ಎಸ್.ಐ./ ಸ್ಪೆಷಲ್ ಆರ್.ಎಸ್.ಐ./ 6ನೇ ತಂಡದ ಪಿ.ಎಸ್.ಐ. (ನಿಸ್ತಂತು) ಹಾಗೂ 2ನೇ ತಂಡದ ಪಿ.ಎಸ್.ಐ. (ಎಫ್.ಪಿ.ಬಿ.) ಪ್ರಶಿಕ್ಷಣಾರ್ಥಿಗಳ ನಿರ್ಗಮನ …

ಆಂತರಿಕ ಭದ್ರತೆ ಸವಾಲೊಡ್ಡುವವರಿಗೆ ಕಾನೂನು ಪಾಠ ಬೋಧಿಸಿ Read More »

ಪಪಂ ಚುನಾವಣೆ ನಿಮಿತ್ತ ಪಟ್ಟಣದಲ್ಲಿ ಪೊಲೀಸ್ ಇಲಾಖೆಯಿಂದ ಪಥ ಸಂಚಲನ

ಮರಿಯಮ್ಮನಹಳ್ಳಿ,ಡಿ,25 : ಪಟ್ಟಣ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಶಾಂತಿಯುತ ಮತದಾನಕ್ಕೆ ಪೊಲೀಸ್ ಇಲಾಖೆಯಿಂದ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ಡಿವೈಎಸ್ಪಿ ಹರೀಶ್ ರವರು ಹೇಳಿದರು. ಪಟ್ಟಣದಲ್ಲಿ ಪೊಲೀಸ್ ಇಲಾಖೆಯಿಂದ ಶುಕ್ರವಾರ ಸಂಜೆ ನಡೆದ ಪಥ ಸಂಚಲನಕ್ಕೆ ಚಾಲನೆ ನೀಡಿ ಮಾತನಾಡಿ ಹಗರಿಬೊಮ್ಮನಹಳ್ಳಿ ಪುರಸಭೆ ಹಾಗೂ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯತಿ ಚುನಾವಣೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಾಗಲೇ ತೆಗೆದುಕೊಳ್ಳಲಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಚುನಾವಣೆ ನಿಯಮವನ್ನು ಪಾಲಿಸುವುದರ ಜೊತೆಗೆ ಕೋವಿಡ್ ನಿಯಮಗಳನ್ನು ಪಾಲಿಸಬೇಕು. …

ಪಪಂ ಚುನಾವಣೆ ನಿಮಿತ್ತ ಪಟ್ಟಣದಲ್ಲಿ ಪೊಲೀಸ್ ಇಲಾಖೆಯಿಂದ ಪಥ ಸಂಚಲನ Read More »

ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಮಾಡಬೇಕು

ಕುಷ್ಟಗಿ : ಉಚಿತ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಪಡೆದು ಪ್ರತಿ ನಿತ್ಯ ನ್ಯೂಸ್ ಪೇಪರ್, 1ನೇ ತರಗತಿಯಿಂದ 10ನೇ ತರಗತಿಯ ವರಗಿನ ಪುಸ್ತಕವನ್ನು ಓದಿಕೊಂಡು ಸ್ಪರ್ಧಾತ್ಮಕ ಪರೀಕ್ಷೆ ಕಡೆ ಗಮನಕೊಟ್ಟು ಪ್ರತಿದಿನ 6 ರಿಂದ 8 ತಾಸು ಓದಿ KAS, IAS, PSI, FDA, TET, CET ಮತ್ತು ಗ್ರುಪ್ C ಉದ್ಯೋಗ ಪಡೆದು ಸರಕಾರಿ ನೌಕರಸ್ಥರಾಗಿ ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಮಾಡಬೇಕು ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದರು. ಇಲ್ಲಿನ ಸರಕಾರಿ ಪದವಿ ಪೂರ್ವ …

ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಮಾಡಬೇಕು Read More »

Translate »
Scroll to Top