raichuru

ಅಧಿಕಾರಿಗಳು ಕಾಮಗಾರಿಗಳ ಪರಿಶೀಲನೆ ನಡೆಸುವ ಮೂಲಕ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ

ರಾಯಚೂರು: ಕೃಷಿ ಇಲಾಖೆ, ನೀರಾವರಿ ಇಲಾಖೆ ಮತ್ತು ಜೆಸ್ಕಾಂ ಇಲಾಖೆಗಳು ಸರಿಯಾದ ರೀತಿಯಲ್ಲಿ ಮತ್ತು ಜವಾಬ್ದಾರಿಯುತವಾಗಿ ಕಾರ್ಯನಿರ್ವ ಹಿಸದಾಗ ಮಾತ್ರ ಜಿಲ್ಲೆಯಲ್ಲಿ ಕೃಷಿ ಚಟುವಟಿ ಕೆಗಳು ಉತ್ತಮವಾಗಿ ನಡೆಯಲಿವೆ ಆದ್ದರಿಂದ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಕಾಮಗಾರಿಗಳನ್ನು ಕಡ್ಡಾಯವಾಗಿ ಸ್ಥಳ ಪರಿಶೀಲನೆ ಮಾಡುವ ಮೂಲಕ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕೆಂದು ಸಣ್ಣ ನೀರವಾರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಲುಷಿತ ನೀರು ಪೂರೈಕೆಯಿಂದ ಓರ್ವ ಬಾಲಕ ಸಾವು

ಹಲವರು ಆಸ್ಪತ್ರೆಗೆ ದಾಖಲು: ಪಿಡಿಒ ರೇಣುಕಾರನ್ನು ತರಾಟಗೆ ತೆಗೆದುಕೊಂಡ ಗ್ರಾಮಸ್ಥರು. ಅರಕೇರಾ : ತಾಲೂಕಿನ ಜಾಗೀರ ಜಾಡಲದಿನ್ನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಗ್ರಾಮಸ್ಥರು ಅಸ್ವಸ್ಥರಾದ ಘಟನೆ ಜರುಗಿದ್ದು, ಓರ್ವ ಬಾಲಕ ಶುಕ್ರವಾರ ಸಾವಿಗೀಡಾದ ಪ್ರಕರಣ ದಾಖಲಾಗಿದೆ. ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಸುಮಾರು 50 ಕ್ಕೂ ಹೆಚ್ಚು ಜನ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದು, ಕೆಲವರು ಗುಣಮುಖರಾಗಿದ್ದಾರೆ. ಇನ್ನುಳಿದವರಿಗೆ ನಿರಂತರ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮದಲ್ಲಿರುವ ಕುಡಿಯುವ ನೀರಿನ ಪೈಪ್ ಚರಂಡಿಯಲ್ಲಿ …

ಕಲುಷಿತ ನೀರು ಪೂರೈಕೆಯಿಂದ ಓರ್ವ ಬಾಲಕ ಸಾವು Read More »

ಡಾ.ರಾಜಕುಮಾರ್ ಜಯಂತಿ ಆಚರಣೆ

ರಾಯಚೂರು : ಕನ್ನಡ ಕಂಠೀರವ, ರಸಿಕರ ರಾಜ, ಗಾನ ಗಂಧರ್ವ, ಕರ್ನಾಟಕ ರತ್ನ, ನಟಸಾರ್ವಭೌಮ, ಪದ್ಮಭೂಷಣ ಡಾ.ರಾಜ್ ಕುಮಾರ್ ಅವರ 94ನೇ ಜನ್ಮ ದಿನಾಚರಣೆ ಅಂಗವಾಗಿ ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ.ಕೆ.ಆರ್.ದುರುಗೇಶ್ ಅವರು ಡಾ.ರಾಜಕುಮಾರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿ, ಅವರು ಸಾಮಾನ್ಯ ಕುಟುಂಬದಿoದ ಬಂದು ಅಸಾಮಾನ್ಯ ಸಾಧನೆ ಮಾಡಿ, ಪ್ರತಿಯೊಬ್ಬರಲ್ಲೂ ಒಂದೇ ತರನಾಗಿ ಕಾಣುವ ವ್ಯಕ್ತಿತ್ವ ಡಾ.ರಾಜಕುಮಾರ್ ಅವರದ್ದು ಎಂದು ಸ್ಮರಿಸಿದರು. ಸಮಗ್ರ ಕರ್ನಾಟಕವನ್ನು …

ಡಾ.ರಾಜಕುಮಾರ್ ಜಯಂತಿ ಆಚರಣೆ Read More »

ವಿದ್ಯುತ್ ಕೇಂದ್ರಗಳಿಗೆ ಕಲ್ಲಿದ್ದ ಕೊರತೆ ಇಲ್ಲ-ಪ್ರಲ್ಹಾದ ಜೋಷಿ

ರಾಯಚೂರು : ರಾಜ್ಯದ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಗಳಿಗೆ ಕಲ್ಲಿದ್ದಲು ಕೊರತೆ ಇಲ್ಲ ಗಣಿಗಳಿಂದ ನಿಗದಿತ ಪ್ರಮಾಣದಲ್ಲಿ ಪೂರೈಕೆ ಆಗುತ್ತಿದೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ರಾಯಚೂರಿನ ಆರ್ ಟಿಪಿಎಸ್ ಗೆ ಸಿಂಗ್ರೇಣಿಯಿಂದ ಪ್ರತಿ ದಿನ ೭ ರೇಖು ಬರಬೇಕಿತ್ತು.ಈಗ ಅದನ್ನು ೯-೧೦ಕ್ಕೆ ಹೆಚ್ಚಳ ಮಾಡಲಾಗಿದೆ. ಮಹಾನದಿ, ಎಮ್ಸಿಎಲ್ ನಿಂದ ರೋಡ್ ಕಂ ರೈಲು ಮೂಲಕ ಕಲ್ಲಿದ್ದಲು ಪೂರೈಕೆ ಮಾಡಲಾಗುತ್ತಿದೆ. ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ರಾಜ್ಯಕ್ಕೆ ೨ ದೊಡ್ಡ …

ವಿದ್ಯುತ್ ಕೇಂದ್ರಗಳಿಗೆ ಕಲ್ಲಿದ್ದ ಕೊರತೆ ಇಲ್ಲ-ಪ್ರಲ್ಹಾದ ಜೋಷಿ Read More »

ರಾಯಚೂರು ಕೋರ್ಟ್ನಲ್ಲಿ ಮೂವರು ವಿಚಾರಣಾಧೀನ ಖೈದಿಗಳು ಪರಾರಿ!

ರಾಯಚೂರು: 2ನೇ ಹೆಚ್ಚುವರಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿ ಮರಳಿ ಕರೆತರುವ ವೇಳೆ ಮೂವರು ವಿಚಾರಣಾಧೀನ ಕೈದಿಗಳು ತಪ್ಪಿಸಿಕೊಂಡು ಪರಾರಿಯಾದ ಘಟನೆ ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಆರೋಪಿಗಳನ್ನು ಮಹಾರಾಷ್ಟ್ರ ಮೂಲದ ಹರ್ಷ, ಇಫ್ರಾಮ್ ಹಾಗೂ ಪಲ್ಲು ಗೋವಿಂದ ಎಂದು ಗುರುತಿಸಲಾಗಿದೆ. 2017ರಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಮೂಲದ ಏಳು ಜನರ ವಿರುದ್ಧ ಮಾನ್ವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಲ್ಲಿ ಒಬ್ಬ ಆರೋಪಿ ಮುಂಚೆಯಿಂದಲೂ ತಲೆಮರೆಸಿಕೊಂಡಿದ್ದರೆ, ಉಳಿದ ಆರು ಜನರನ್ನು ಬಂಧಿಸಲಾಗಿತ್ತು. ಇಂದು ನ್ಯಾಯಾಯಲಕ್ಕೆ ವಿಚಾರಣೆಗೆ …

ರಾಯಚೂರು ಕೋರ್ಟ್ನಲ್ಲಿ ಮೂವರು ವಿಚಾರಣಾಧೀನ ಖೈದಿಗಳು ಪರಾರಿ! Read More »

ರಾಜ್ಯ ದಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಪ್ರಧಾನಮಂತ್ರಿಗಳ ಸೂಚನೆ

ನವದೆಹಲಿ : ಪ್ರಧಾನಮಂತ್ರಿಗಳು ಎಲ್ಲರಿಗೂ ಒಂದೊಂದು ಟಾಸ್ಕ್ ನೀಡಿದ್ದು ರಾಜ್ಯ ಗಳಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಸೂಚಿಸಿದ್ದಾರೆ. ಕೋಲಾರದಲ್ಲಿ ಕೆರೆಗೆಳ ಅಭಿವೃದ್ಧಿ ಗೆ ವಿಶೇಷ ಕಾರ್ಯಕ್ರಮ ಅವರ ನೇತೃತ್ವದಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದರು. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಸಕಾರಾತ್ಮಕ ಸ್ಪಂದನೆ: ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾ.ಜ.ಪದ ಎಲ್ಲಾ ಪ್ರಮುಖರು ಹಾಗೂ ಬೂಟ್ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ …

ರಾಜ್ಯ ದಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಪ್ರಧಾನಮಂತ್ರಿಗಳ ಸೂಚನೆ Read More »

ಹಟ್ಟಿಯ ಖತರ್ನಾಕ್ ಕುರಿ ಕಳ್ಳರ ಬಂಧನ

ಹಟ್ಟಿ ಚಿನ್ನದ ಗಣಿ : ಡಿವೈಎಸ್‌ಪಿ ಎಸ್‌ಎಸ್ ಹೂಲ್ಲೂರು ಮಾರ್ಗದರ್ಶನದ ಮೇರೆಗೆ ಹಟ್ಟಿ ಪೊಲೀಸ್ ಇನ್ಸ್‌ಪೇಕ್ಟರ್ ಪ್ರಕಾಶ್ ಮಾಳಿ, ಪಿಎಸೈ ರಾಮಲಿಂಗಪ್ಪ, ಎಎಸೈ ಶೇಖ್ ರಹೇಮಾನ್, ಪೊಲೀಸ ಸಿಬ್ಬಂದಿಗಳಾದ ನಾರಾಯಣ, ಬಸವರಾಜ, ರಾಮಪ್ಪ, ಮಾರುತಿ ಕಾರ್ಯಾಚರಣೆ ನಡೆಸಿ, ಹಟ್ಟಿಯಲ್ಲಿ ಕುರಿಗಳನ್ನು ಕದಿಯುತ್ತಿದ್ದ ನಾಲ್ವರು ಖತರ್ನಾಕ್ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಮೂರು ಲಕ್ಷ ಮೌಲ್ಯದ ಒಂದು ಆಟೋ ಮತ್ತು ಕುರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳಲ್ಲಿ ಮೂರು ಜನ ಹಟ್ಟಿ ಪಟ್ಟಣದ ಬುಡ್ಡೇಕಲ್ ಚೌಕ್ ಹತ್ತಿರದವರಾಗಿದ್ದು ನಾಗರಾಜ್ ಬಸಣ್ಣ, ಗುಂಡಪ್ಪ …

ಹಟ್ಟಿಯ ಖತರ್ನಾಕ್ ಕುರಿ ಕಳ್ಳರ ಬಂಧನ Read More »

ರೆಡ್ ಕ್ರಾಸ್ ಕರ್ನಾಟಕ ರಾಜ್ಯ ಶಾಖೆಯ 2022-2025ನೇ ಸಾಲಿನ ಸಭಾಪತಿ ಹಾಗೂ ಉಪಸಭಾಪತಿ ಆಯ್ಕೆ

ಬೆಂಗಳೂರು : ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆಯ 2022-2025ನೇ ಅವಧಿಗೆ ಸಭಾಪತಿಗಳಾಗಿ ರಾಯಚೂರು ಜಿಲ್ಲೆಯ ಶ್ರೀ ವಿಜಯಕುಮಾರ್ ಪಾಟೀಲ್ ಹಾಗೂ ಉಪಸಭಾಪತಿಗಳಾಗಿ ಬಾಗಲಕೋಟೆ ಜಿಲ್ಲೆಯ ಶ್ರೀ ಆನಂದ್ ಎಸ್. ಜಿಗಜಿನ್ನಿರವರು 30 ಜಿಲ್ಲಾ ಪ್ರತಿನಿಧಿಗಳ ಸಮ್ಮುಖದಲ್ಲಿ ಕರ್ನಾಟಕ ರೆಡ್ ಕ್ರಾಸ್ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಇಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ವಿದ್ಯಾರ್ಥಿ ಜೀವನದಲ್ಲಿಯೇ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡಿರುವ ಶ್ರೀ ವಿಜಯ ಕುಮಾರ್ ಪಾಟೀಲ್ ರವರು ಭಾರತೀಯ ರೆಡ್ …

ರೆಡ್ ಕ್ರಾಸ್ ಕರ್ನಾಟಕ ರಾಜ್ಯ ಶಾಖೆಯ 2022-2025ನೇ ಸಾಲಿನ ಸಭಾಪತಿ ಹಾಗೂ ಉಪಸಭಾಪತಿ ಆಯ್ಕೆ Read More »

ಅತ್ತೆಮಗಳ ಕೊಂದು ನಾಪತ್ತೆಯಾಗಿದ್ದವ ಶವವಾಗಿ ಪತ್ತೆ

ಮಸ್ಕಿ ,ಮಾ,29 :ಪಟ್ಟಣದಲ್ಲಿ ಪ್ರೇಮ ವಿಚಾರಕ್ಕೆ ನಡೆದಿದ್ದ ವಿದ್ಯಾರ್ಥಿನಿ ಕೊಲೆ ಪ್ರಕರಣ ಈಗ ಮತ್ತೊಂದು ತಿರುವು ಪಡೆದಿದೆ. ಕೃತ್ಯ ನಡೆದು 33 ದಿನಗಳ ಬಳಿಕ ಪಾಗಲ್ ಪ್ರೇಮಿ ಶವವಾಗಿ ಪತ್ತೆಯಾಗಿದ್ದಾನೆ. ಆರೋಪಿ ರಮೇಶ್(26) ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರಿಯತಮೆಯನ್ನ ಕೊಂದ ಜಾಗದ ಪಕ್ಕದಲ್ಲೇ ಶವವಾಗಿ ಪತ್ತೆಯಾಗಿದ್ದಾನೆ. ಭೂಮಿಕಾ(15) ಕೊಲೆಯಾಗಿದ್ದ ವಿದ್ಯಾರ್ಥಿನಿ. ಫೆಬ್ರವರಿ 25 ರಂದು ಭೂಮಿಕಾ ಕೊಲೆ ನಡೆದಿತ್ತು. ಭೂಮಿಕಾಳ ಸೋದರ ಮಾವನ ಮಗ ರಮೇಶ್ ಪಟ್ಟಣದ ಸಾನಬಾಳ ರಸ್ತೆಯ ನಿರ್ಜನ ಪ್ರದೇಶದಲ್ಲಿ ಕೊಲೆ …

ಅತ್ತೆಮಗಳ ಕೊಂದು ನಾಪತ್ತೆಯಾಗಿದ್ದವ ಶವವಾಗಿ ಪತ್ತೆ Read More »

ಮಸ್ಕಿ ವತಿಯಿಂದ ಶುದ್ಧ ಕುಡಿಯುವ ನೀರಿನ ಅರವಟ್ಟಿಗೆ ಉದ್ಘಾಟನೆ

ಮಸ್ಕಿ,ಮಾ,21 : ಪ್ರತಾಪ್ ಗೌಡ ಪಾಟೀಲ್ ಫೌಂಡೇಶನ್ ಮಸ್ಕಿ ವತಿಯಿಂದ ಶುದ್ಧ ಕುಡಿಯುವ ನೀರಿನ ಅರವಟ್ಟಿಗೆ ಪ್ರಾರಂಬಿಸಲಾಯಿತು ನಂತರ ಮಾತನಾಡಿದ ಪ್ರತಾಪ್ ಗೌಡ ಪಾಟೀಲ್ ಮಾಜಿ ಶಾಸಕರು ಮಸ್ಕಿ, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆ ಆಗಬಾರದು. 20ರಿಂದ 30 ರೂ ಹಣ ಕೊಟ್ಟು ನೀರಿನ ಬಾಟಲ್ ಖರೀದಿ ಮಾಡುವಷ್ಟು ಶಕ್ತಿ ಸಾಮಾನ್ಯ ಜನರಿಗೆಇರುವುದಿಲ್ಲ ಅನೇಕ ರೈತರು ಸಾರ್ವಜನಿಕರು ಮತ್ತು ಪ್ರಯಾಣಿಕರಿಗೆ ಒಂದು ಒಳ್ಳೆಯ ಉಚಿತವಾದ ಶುದ್ಧ ಕುಡಿಯುವ ನೀರು …

ಮಸ್ಕಿ ವತಿಯಿಂದ ಶುದ್ಧ ಕುಡಿಯುವ ನೀರಿನ ಅರವಟ್ಟಿಗೆ ಉದ್ಘಾಟನೆ Read More »

Translate »
Scroll to Top