school

ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಳೆದ ವರ್ಷ 52 ಸಾವಿರ ಗಿಡಗಳನ್ನು ಶಾಲಾ ಮಕ್ಕಳೇ ನೆಟ್ಟು ಬೆಳೆಸಿದ್ದಾರೆ. ಈ ವರ್ಷ ಅನೇಕ ಶಾಲೆಗಳ ಜೊತೆ ಒಪ್ಪಂದ ಮಾಡಿಕೊಂಡು 2 ಲಕ್ಷಕ್ಕೂ ಹೆಚ್ಚು ಗಿಡಗಳನ್ನು ನೆಡುವ ಹಸಿರು ರಕ್ಷಕ ಕಾರ್ಯಕ್ರಮ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ನವದೆಹಲಿ: ೫ ಶಾಲೆಗಳಿಗೆ ಬಾಂಬ್ ಬೆದರಿಕೆ, ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ

ನವದೆಹಲಿ: ದೆಹಲಿಯ ೫ ಶಾಲೆಗಳು ಹಾಗೂ ಪಶ್ಚಿಮ ಬಂಗಾಳದ ರಾಜಭವನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಭೇಟಿ, ಪರಿಶೀಲನೆ ನಡೆಸುತ್ತಿದೆ.

ಶಾಲೆ ಎದುರು ಪ್ರತಿಭಟನೆ : ಶಾಸಕ ಕಾಮತ್  ವರ್ತನೆಗೆ ವ್ಯಾಪಕ ಖಂಡನೆ

ಮಂಗಳೂರು : ನಗರದ ಸೈಂಟ್ ಜೆರೋಸಾ ಶಾಲೆಯಲ್ಲಿ ಮಂಗಳವಾರದ ದಿನ ವಿದ್ಯಾರ್ಥಿಗಳನ್ನು ಪ್ರೇರೇಪಿಸಿ ಪ್ರತಿಭಟನೆಗೆ ಕಾರಣಕರ್ತರಾದ ಶಾಸಕ ವೇದವ್ಯಾಸ ಕಾಮತ್ ಅವರ ನಡೆಯ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಶಾಲಾ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾನದ ಕುತೂಹಲವನ್ನು ಉತ್ತೇಜಿಸಲು ಹೊಸ ನೀತಿ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು : ವೈಜ್ಞಾನಿಕ ಮನೋಭಾವವನ್ನ ಪ್ರೋತ್ಸಾಹಿಸಲು ಹಾಗೂ “ಎಲ್ಲರಿಗೂ ವಿಜ್ಞಾನ” ಎಂಬ ಉದ್ದೇಶವನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ನೀತಿಯನ್ನು ರಚಿಸುವಂತೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಶಾಲಾ, ಕಾಲೇಜು ಹಂತದಲ್ಲಿ ಪ್ರತಿಭಾವಂತ ಟೇಬಲ್‌ ಟೆನಿಸ್‌ ಆಟಗಾರರ ಶೋಧನೆಗೆ ಒತ್ತು

ಬೆಂಗಳೂರು ; ಮುಂಬರುವ ರಾಷ್ಟ್ರೀಯ ಕ್ರೀಡಾಕೂಟ, ಏಷ್ಯಾ ಕ್ರೀಡಾ ಕೂಟಕ್ಕೆ ರಾಜ್ಯದ ಪ್ರತಿಭೆಗಳನ್ನು ಶೋಧಿಸುವ ಸಲುವಾಗಿ ಟೇಬಲ್ ಟೆನಿಸ್ ಗೆ ಹೆಚ್ಚಿನ ಆದ್ಯತೆ ನೀಡಲು ಕರ್ನಾಟಕ ಟೇಬಲ್ ಟೆನಿಸ್ ಅಸೋಸಿಯೇಷನ್ ನಿರ್ಧರಿಸಿದೆ.

ಶಿಕ್ಷಣದಲ್ಲಿ ಸಾಂಸ್ಕೃತಿಕ, ಮಾನವೀಯ ಮೌಲ್ಯಗಳನ್ನು ತುಂಬುವುದು ಅತ್ಯವಶ್ಯಕ: ರಾಜ್ಯಪಾಲರು

ದೇಶದ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ತಾಂತ್ರಿಕ ಅಭಿವೃದ್ಧಿಗಾಗಿ ಶಿಕ್ಷಣದಲ್ಲಿ ಸಾಂಸ್ಕೃತಿಕ ಮತ್ತು ಮಾನವೀಯ ಮೌಲ್ಯಗಳನ್ನು ಸೇರಿಸುವುದನ್ನು ಖಚಿತಪಡಿಸಿಕೊಳ್ಳುವುದು ಶಿಕ್ಷಣ ತಜ್ಞರು, ಅನುದಾನ ಸಂಸ್ಥೆಗಳು, ನೀತಿ ನಿರೂಪಕರು, ಮಾನವತಾವಾದಿಗಳು ಮತ್ತು ಸಮಾಜದ ಜವಾಬ್ದಾರಿಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು. ನಗರದ ಸೆಂಟ್ರಲ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ

ವಿದ್ಯಾರ್ಥಿಗಳ ಸ್ಕೂಲ್ ಬ್ಯಾಗ್ ಭಾರ ತಗ್ಗಿಸುವಂತೆ ಇಲಾಖೆಯಿಂದ ಸೂಚನೆ

ಬೆಂಗಳೂರು: ಸರ್ಕಾರವು 2019ರಲ್ಲಿ ಬ್ಯಾಗ್ ತೂಕವನ್ನು ವೈಜ್ಞಾನಿಕವಾಗಿ ನಿಗದಿ ಮಾಡಿ ಇದೀಗ ಈ ವಿಚಾರ ಮುನ್ನಡೆಗೆ ತಂದು ಒಂದರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಸ್ಕೂಲ್ ಬ್ಯಾಗ್ ಭಾರವನ್ನು ತಗ್ಗಿಸುವಂತೆ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಸಾಧನೆಗೊಂದು ಸಲಾಂ: ಪ್ರಗತಿ ಶಾಲೆಯ ವಿದ್ಯಾರ್ಥಿನಿ ಚೈತನ್ಯ ಗೆ ಅಭಿನಂದನೆಗಳ ಸುರಿಮಳೆ

ದೇವನಹಳ್ಳಿ: 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆದಿದ್ದು, ನಮ್ಮ ಪ್ರಗತಿ ಶಾಲೆಗೆ ಇದೇ ಪ್ರಥಮ ಬಾರಿಗೆ ವಿದ್ಯಾರ್ಥಿನಿ ಚೈತನ್ಯ 625 ಕ್ಕೆ 625 ಅಂಕ ಗಳಿಸುವ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ ಎಂದು ಪ್ರಗತಿ ವಿದ್ಯಾ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಎಸ್. ಕೃಪಾಶಂಕರ್ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಪ್ರಗತಿ ಶಾಲಾ ಆವರಣದಲ್ಲಿ ವಿದ್ಯಾರ್ಥಿನಿ ಚೈತನ್ಯಳಿಗೆ ಅಭಿನಂದನೆ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿ, ವಿದ್ಯಾರ್ಥಿನಿಯ ಸಾಧನೆಯ ಹಿಂದೆ ಶಿಕ್ಷಕರ ಮತ್ತು ಪೋಷಕರ …

ಸಾಧನೆಗೊಂದು ಸಲಾಂ: ಪ್ರಗತಿ ಶಾಲೆಯ ವಿದ್ಯಾರ್ಥಿನಿ ಚೈತನ್ಯ ಗೆ ಅಭಿನಂದನೆಗಳ ಸುರಿಮಳೆ Read More »

ಸ.ಹಿ.ಪ್ರಾ.ಶಾಲೆಮಾರುತಿನಗರ ಮರ್ಲಾನಹಳ್ಳಿ ಯಲ್ಲಿ ಕಲಿಕಾ ಚೇತರಿಕೆ ಜಾಗೃತಿ ಜಾಥ

ಕಾರಟಗಿ : ಎತ್ತಿನ ಬಂಡಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಶಿಕ್ಷಕರು ಕಲಿಕಾ ಚೇತರಿಕೆ ಕಾರ್ಯಕ್ರಮದ ಬಗ್ಗೆ ರಸ್ತೆಯುದ್ದಕ್ಕೂ ವಿವರಿಸುತ್ತ ವಿಶಿಷ್ಟ ರೀತಿಯಲ್ಲಿ ಜನಮನ ಸೆಳೆದರು ನಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಕೋವಿಡ್ ಸಂಕಷ್ಟದಲ್ಲಿ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವ ಪರಿಸ್ಥಿತಿ ಬಂದಿತ್ತು ಆದರೆ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ನಿಟ್ಟಿನಲ್ಲಿ ನಮ್ಮ ಶಿಕ್ಷಣ ಇಲಾಖೆ ಆನ್ಲೈನ್ ಕ್ಲಾಸ್ ಮಾಡುವ ಮೂಲಕ ಮಕ್ಕಳ ಬೌದ್ಧಿಕಮಟ್ಟವನ್ನು ಹೆಚ್ಚಿಸಲು ಸಹಕಾರಿಯಾಯಿತು. ಅಲ್ಲದೆ ಈ ವರ್ಷದಿಂದ ಕಲಿಕಾ ಕ್ಷೇತ್ರಕ್ಕೆ ಎನ್ನುವ ವಿಶೇಷ ಕಾರ್ಯಕ್ರಮದ …

ಸ.ಹಿ.ಪ್ರಾ.ಶಾಲೆಮಾರುತಿನಗರ ಮರ್ಲಾನಹಳ್ಳಿ ಯಲ್ಲಿ ಕಲಿಕಾ ಚೇತರಿಕೆ ಜಾಗೃತಿ ಜಾಥ Read More »

Translate »
Scroll to Top