school

ತಡಕಲ್ ಶಾಲೆಯಲ್ಲಿ ಇಂದು ಮಕ್ಕಳಿಗೆ ಆಹಾರ ಧಾನ್ಯಗಳ ವಿತರಣೆ

ಮಾನ್ವಿ: ತಾಲೂಕಿನ ತಡಕಲ್ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಇಂದು ಮುಖ್ಯಗುರುಗಳಾದ ನೀಲಕಂಠ ಶಾಲೆಯ ಮಕ್ಕಳಿಗೆ ಆಹಾರ ಧಾನ್ಯಗಳನ್ನು ವಿತರಣೆಯನ್ನು ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಮುಖ್ಯಗುರುಗಳಾದ ನೀಲಕಂಠ ರವರು ಸರಕಾರದ ನಿಯಮದಂತೆ ಇಂದು 67 ದಿನದ ಆಹಾರದ ಧಾನ್ಯಗಳನ್ನು 1 ರಿಂದ 10 ನೇ ತರಗತಿ ಮಕ್ಕಳಿಗೆ ವಿತರಿಸಲಾಯಿತು. ನಮ್ಮ ಮಕ್ಕಳಿಗೆ ಸರಕಾರವು ಕೊಡುವ ಧಾನ್ಯಗಳನ್ನು ಉಪಯೋಗಿಸಿಕೊಳ್ಳೋಣ ಹಾಗೂ ಸರಕಾರದ ಗುಣಮಟ್ಟದ ಆಹಾರ ಧಾನ್ಯಗಳನ್ನು ಮಕ್ಕಳ ಪಾಲಕರು ಸದುಪಯೋಗಿಸಿಕೊಳ್ಳೋಣ ಎಂದು ಪತ್ರಿಕೆಗೆ ತಿಳಿಸಿದರು. ಈ …

ತಡಕಲ್ ಶಾಲೆಯಲ್ಲಿ ಇಂದು ಮಕ್ಕಳಿಗೆ ಆಹಾರ ಧಾನ್ಯಗಳ ವಿತರಣೆ Read More »

ಸರಕಾರಿ ಶಾಲೆಗೆ ಬೀಗ ಜಡಿದು ಗ್ರಾಮಸ್ಥರ ಅನಿರ್ಧಿಷ್ಟಾವಧಿ ಧರಣಿ

ರಾಯಚೂರು : ಜಿಲ್ಲೆಯ ಮಸ್ಕಿತಾಲೂಕಿನ ಉಸ್ಕಿಹಾಳ ಗ್ರಾಮದ ಗ್ರಾಮಸ್ಥರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶಾಲೆಗೆ ಬೀಗ ಜಡಿದು ಅನಿರ್ಧಿಷ್ಟಾವಧಿ ಧರಣಿ ನಡೆಸಿದರು. ಈ ಶಾಲೆಯು 73 ವಿದ್ಯಾರ್ಥಿಗಳನ್ನು ಹೊಂದಿದ್ದು, ಖಾಯಂ ಶಿಕ್ಷಕರ ಕೊರತೆ ಹಾಗೂ ಅಥಿತಿ ಶಿಕ್ಷಕರಂತೂ ಕೇಳಲೇ ಬೇಡಿ,ಇಲ್ಲಿ ಒಬ್ಬ ಶಿಕ್ಷಕರೇ ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳಿಗೆ ಭೋಧನೆ ಮಾಡುವರು. ಇಂದು ಬೆಳಗ್ಗೆಯಿಂದಲೇ ವಿದ್ಯಾರ್ಥಿಗಳು, ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮದ ಮುಖಂಡರ ಸಮ್ಮುಖದಲ್ಲೇ ಅನಿರ್ಧಿಷ್ಟ ಹೋರಾಟವನ್ನು …

ಸರಕಾರಿ ಶಾಲೆಗೆ ಬೀಗ ಜಡಿದು ಗ್ರಾಮಸ್ಥರ ಅನಿರ್ಧಿಷ್ಟಾವಧಿ ಧರಣಿ Read More »

ಸೌಲಭ್ಯ ಕಾಣದ ಕುಂದಲಗುರ್ಕಿ ಶಾಲೆ‌

ಚಿಕ್ಕಬಳ್ಳಾಪುರ ; ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕುಂದಲಗುರ್ಕಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೂಕ್ತ ನಿರ್ವಹಣೆ ಇಲ್ಲದೆ ಅವಸಾನದಂಚಿಗೆ ತಲುಪಿದೆ. ಶಾಲೆಯಲ್ಲಿ ಪ್ರಸ್ತುತ ಮೂಲ ಸೌಕರ‍್ಯಗಳ ಕೊರತೆ ಎದ್ದು ಕಾಣುತ್ತಿದೆ. ಎಸ್‌ಡಿಎಂಸಿ ಕಮಿಟಿಯನ್ನು ಪರಿಗಣಿಸದೆ ಏಕಪಕ್ಷೀಯವಾಗಿ ನಿರ್ಧಾರಗಳು ತೆಗೆದುಕೊಂಡ ಶಿಕ್ಷಕಿ ವಿಜಯಕುಮಾರಿ ತಾಲ್ಲೂಕಿನ ಕುಂದಲಗುರ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಬೇಜವಬ್ದಾರಿಯಿಂದ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಸರ್ವಾಧಿಕಾರಿ ಧೋರಣೆ ನಡೆಸುತ್ತಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮೇಲಾಧಿಕಾರಿಗಳಿಗೆ ದೂರು ಸಲ್ಲಿಸಿದರೂ ಇದುವರೆವಿಗೂ ಯಾವುದೇ …

ಸೌಲಭ್ಯ ಕಾಣದ ಕುಂದಲಗುರ್ಕಿ ಶಾಲೆ‌ Read More »

ನೂತನ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ

ಕಾರಟಗಿ : ಹುಳ್ಕಿಹಾಳ ಗ್ರಾಮದಲ್ಲಿ ಸರಕಾರಿ ಪ್ರೌಢಶಾಲಾ (RMSA) ಯಲ್ಲಿ ನೂತನ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು ರಚಿಸಲಾಯಿತು ನೂತನ ಅಧ್ಯಕ್ಷರಾಗಿ ಸಂಗಪ್ಪ ಜುಮಲಾಪುರ ಉಪಾಧ್ಯಕ್ಷರಾಗಿ ಶಾಹಿನ್ ಬೇಗಂ ಸದಸ್ಯರಾಗಿ ಸುವರ್ಣ ವೀರಾಪುರ ಅಂಬಮ್ಮ ಚಲುವಾದಿ ಮುತ್ತಮ್ಮ ತಳವಾರ ಶಿವರಡ್ಡಿ ಏಡಿಬಾಳ ಪಂಪಾಪತಿ ಉಪ್ಪಾರ ಆಂಜನೇಯ ಚಲುವಾದಿ ಗೋವಿಂದಪ್ಪ ಬಡೀಗೇರ ನಾಮ ನಿರ್ದೇಶನ ಸದಸ್ಯರಾಗಿ ಮಲ್ಲಿಕಾರ್ಜುನ ಯತ್ನಟ್ಟಿ ಸಂಘದ ಪ್ರತಿನಿಧಿಯಾಗಿ ವಿದ್ಯಾಧರ ಪೋಲಿಸ್ ಪಾಟೀಲ ಕಾರ್ಯದರ್ಶಿಯಾಗಿ ಶಾಲೆಯ ಮುಖ್ಯೋಪಾಧ್ಯಾಯರಾದ ನಾಗಭೂಷಣ್ ಆಯ್ಕೆ ಮಾಡಲಾಯಿತು.

Translate »
Scroll to Top