ಸಿರಿನಾಡಿನ ಹುಡುಗಿಗೆ ಕಂಚಿನ ಉಡುಗೆ
ಪ್ರತಿಯೊಬ್ಬ ಸಾಧಕರು ನೆನಪಿಡಬೇಕಾದ ಮೂರು ಅಂಶಗಳೆಂದರೆ ’ಮೊದಲು ಅವಮಾನ, ನಂತರ ಅನುಮಾನ ತದನಂತರವೇ ಸನ್ಮಾನ ’ ಇವುಗಳನ್ನು ಮನದಲ್ಲಿಟ್ಟುಕೊಂಡು ಮುಂದುವರೆದರೆ ಎಂತಹ ಸಾಧನೆಯನ್ನಾದರೂ ಮಾಡಬಹುದು ಎಂಬುದಕ್ಕೆ ನಿದರ್ಶನವೆಂದರೆ ಇತ್ತೀಚೆಗೆ ಚೀನಾದ ಹಾಂಗ್ ಝೌ ನಲ್ಲಿ ನಡೆದ ಏಷ್ಯನ್ ಗೇಮ್ಸ್ ನಲ್ಲಿ 800 ಮೀ ಹೆಪ್ಟಾಥ್ಲಾನ್ ನಲ್ಲಿ ಕಂಚಿನ ಪದಕ ಪಡೆದ ಆಟಗಾರ್ತಿ ಬಳ್ಳಾರಿಯ ಹೆಮ್ಮೆಯ ಪುತ್ರಿ ನಂದಿನ ಅಗಸರ.