state government

ಐದು ಗ್ಯಾರಂಟಿ ಯೋಜನೆಗಳು ಬಿಟ್ಟಿ ಭಾಗ್ಯಗಳಲ್ಲ

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ವಾಸ್ತವವಾಗಿ ಜನರ ಹಕ್ಕುಗಳು ಮತ್ತು ಜನರ ಹಣ ಜನರ ಕಿಸೆಗಳಿಗೇ ಮರಳುತ್ತಿದೆ ಎಂದು ರಾಜ್ಯದ ಬಹುಪಾಲು ಜನರು ಭಾವಿಸಿದ್ದಾರೆ ಎಂಬ ಅಂಶ Eedina.com ಇತ್ತೀಚೆಗೆ ನಡೆಸಿದ ಸಮೀಕ್ಷೆಯಿಂದ ಕಂಡುಬಂದಿದೆ.

ಒಂದು ಜಿಲ್ಲೆ ಒಂದು ಕ್ರೀಡೆ” ಯೋಜನೆ ಜಾರಿಗೆ ಚಿಂತನೆ ಸಚಿವ ಬಿ.ನಾಗೇಂದ್ರ

ಬಜೆಟ್‌ನಲ್ಲಿ ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ 1588 ಕೋಟಿ ರೂ & ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ರೂ.236 ಕೋಟಿ ಹಂಚಿಕೆ

ಜೂ.20 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಬೇಕಾದ ಅಕ್ಕಿ ನೀಡಲು ಹಿಂಜರಿದಿರುವ ಕೇಂದ್ರದ ವಿರುದ್ಧ ಇದೇ 20 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.
ಕೆಪಿಸಿಸಿ ಕಛೇರಿಯಲ್ಲಿಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ವಿಷಯ ತಿಳಿಸಿದ್ದಾರೆ.

ಜೂನ್ 15ರೊಳಗೆ ನೂತನ ಯುವನೀತಿ ಲೋಕಾರ್ಪಣೆ

ಬೆಂಗಳೂರು: ಕರ್ನಾಟಕ ರಾಜ್ಯ ಯುವನೀತಿ-2022 ರ ಕರಡನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು.ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಯುವನೀತಿ ರಚನಾ ಸಮಿತಿಯ ಅಧ್ಯಕ್ಷರಾದ ಡಾ.ಆರ್‌.ಬಾಲಸುಬ್ರಹ್ಮಣ್ಯಂ ಸಿದ್ದಪಡಿಸಿರುವ ಕರಡನ್ನು ಸಚಿವ ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು. ಯುವಜನತೆ ದೇಶದ ಭವಿಷ್ಯ. ಹಾಗಾಗಿ ಯುವ ಜನತೆಯ ಉತ್ತಮ ಭವಿಷ್ಯ ರೂಪಿಸುವುದು ಅಗತ್ಯವಿದೆ. ಯುವಕರನ್ನು ದೃಷ್ಟಿಯಲ್ಲಿಟ್ಟುಕೊಂಡು ಯುವನೀತಿ 2022ನ್ನು ರೂಪಿಸಲು ಡಾ.ಆರ್ ಬಾಲಸುಬ್ರಹ್ಮಣ್ಯಂ ಅವರ ನೇತೃತ್ವದ ಸಮಿತಿ ರಚಿಸಲಾಗಿತ್ತು. ಸಮಿತಿಯ ಸದಸ್ಯರು ರಾಜ್ಯಾದ್ಯಂತ ಸಂಚರಿಸಿ ಅಭಿಪ್ರಾಯಗಳನ್ನು ಸಂಗ್ರಹಿಸಿ, …

ಜೂನ್ 15ರೊಳಗೆ ನೂತನ ಯುವನೀತಿ ಲೋಕಾರ್ಪಣೆ Read More »

ಚುನಾವಣಾ ಆಯೋಗದ ಅಧಿಕಾರ ಕಸಿದುಕೊಂಡ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ಸಹ ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ಮೆಮೋ ಸಲ್ಲಿಸಿ ರಾಜ್ಯ ಸರ್ಕಾರ ಅಧಿಕಾರ ಕಸಿದುಕೊಂಡಿರುವ ಕುರಿತು ತಿಳಿಸಿದೆ. ಇದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರಾದ ಡಿ‌.ಕೆ ಶಿವಕುಮಾರ್ ಅವರು ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. “ಸಂವಿಧಾನದ ಅಡಿಯಲ್ಲಿ ಚುನಾವಣಾ ಆಯೋಗಕ್ಕೆ ಸ್ವಾಯತ್ತತೆ, ಸ್ವಾತಂತ್ರ್ಯ ನೀಡಲಾಗಿದೆ. ಆದರೆ ಸರ್ಕಾರ ತನ್ನ ಅಧಿಕಾರವನ್ನು ಕಸಿದುಕೊಂಡಿದೆ ಎಂದು ಚುನಾವಣಾ ಆಯೋಗವೇ …

ಚುನಾವಣಾ ಆಯೋಗದ ಅಧಿಕಾರ ಕಸಿದುಕೊಂಡ ರಾಜ್ಯ ಸರ್ಕಾರ Read More »

ಬೇಡಿಕೆ ಈಡೇರುವ ತನಕ ಹೋರಾಟ ನಿಲ್ಲದು – ಕ್ರಿಯಾ ಸಮಿತಿ ಎಚ್ಚರಿಕೆ

ಬೆಂಗಳೂರು ; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಜನ ಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿಗೆ ಶೇ 15 ರಿಂದ ಶೇ 17 ಮತ್ತು ಪರಿಶಿಷ್ಟ ವರ್ಗಗಳಿಗೆ ಶೇ 3 ರಿಂದ ಶೇ 7.5 ಮೀಸಲಾತಿಯನ್ನು ಜಾರಿಗೊಳಿಸುವ ಕುರಿತು “ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್” ವರದಿಯನ್ನು ಜಾರಿಗೊಳಿಸಲು ಒತ್ತಾಯಿಸಿ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಶತದಿನ ಸಮೀಪಿಸಿದೆ. ಕಳೆದ 98 ದಿನಗಳಿಂದ ಬೆಂಗಳೂರಿನ ಪ್ರೀಡಂ ಪಾರ್ಕ್‍ನಲ್ಲಿ …

ಬೇಡಿಕೆ ಈಡೇರುವ ತನಕ ಹೋರಾಟ ನಿಲ್ಲದು – ಕ್ರಿಯಾ ಸಮಿತಿ ಎಚ್ಚರಿಕೆ Read More »

ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಸ್ಮರಣೆ ಹಾಗೂ ಜಾಗೃತಿ ಸಮಾವೇಶ

ಬೆಂಗಳೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಸ್ಮರಣೆ ಹಾಗೂ ಜಾಗೃತಿ ಸಮಾವೇಶ ಮಾಡಲು ತೀರ್ಮಾನಿಸಿದ್ದೆವೆ. ಈ ಹಿನ್ನೆಲೆಯಲ್ಲಿ ಇದೇ 18ರಂದು ಬೆಳಗ್ಗೆ 10.30ಕ್ಕೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ಮಾಡಲಿದ್ದೇವೆ. ಈ ಸಭೆಯಲ್ಲಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಡಾ.ಜಿ. ಪರಮೇಶ್ವರ್, ಕೆ.ಹೆಚ್ ಮುನಿಯಪ್ಪ, ಕಾರ್ಯಾಧ್ಯಕ್ಷರಾದ ಧೃವನಾರಾಯಣ, ಸಂಸದರಾದ ಎಲ್ ಹನುಮಂತಯ್ಯ, ಪ್ರಿಯಾಂಕ್ …

ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಸ್ಮರಣೆ ಹಾಗೂ ಜಾಗೃತಿ ಸಮಾವೇಶ Read More »

ತಿಗಳ ಜನಾಂಗದ ಬಗ್ಗೆ ಕಡೆಗಣನೆ ಬೇಡ: ಸಿ. ಜಯರಾಜ್

ದೇವನಹಳ್ಳಿ : ನಮ್ಮಲ್ಲೇ ಜಾತಿ ಪಂಗಡಗಳನ್ನು ವಿಂಗಡಿಸದೆ ತಿಗಳರೆಂದರೆ ಎಲ್ಲರೂ ಒಂದೇ ಎಂದು ಹೇಳಬೇಕು. ಸರ್ಕಾರ ಹಾಗೂ ರಾಜಕಾರಣಿಗಳು ಸಂಘಟನೆಗೆ ಕೊಡುವ ಬೆಲೆಯೇ ಬೇರೆ. ಆದ್ದರಿಂದ ನಾವು ಒಗ್ಗಟ್ಟಾಗಿರಬೇಕು ಎಂದು ವಿಧಾನಪರಿಷತ್ ಸದಸ್ಯ ಪಿ.ಆರ್.ರಮೇಶ್ ತಿಳಿಸಿದರು.ದೇವನಹಳ್ಳಿ ತಾಲ್ಲೂಕು ವಿಜಯಪುರ ಸಮೀಪದ ಬಿಜ್ಜವಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಬುಳ್ಳಹಳ್ಳಿ ಗ್ರಾಮದ ಶ್ರೀ ದ್ರೌಪದಿ ಆದಿಪರಾಶಕ್ತಿ ಮಹಾ ಸಂಸ್ಥಾನ ಪೀಠದ ಆಶ್ರಮದಲ್ಲಿ ಹಾಗೂ ಅಕ್ಷತಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎಸ್.ಆರ್.ಎಸ್. ದೇವರಾಜ್ ರವರ ನೇತೃತ್ವದಲ್ಲಿಜೆ.ಆರ್.ಮುನಿವೀರಣ್ಣ ಸಂಪಾದಕತ್ವದ ತಿಗಳ ವೈಭವ ಮಾಸ …

ತಿಗಳ ಜನಾಂಗದ ಬಗ್ಗೆ ಕಡೆಗಣನೆ ಬೇಡ: ಸಿ. ಜಯರಾಜ್ Read More »

40% ಕಮಿಷನ್ ಸರ್ಕಾರ ಎಂಬುದು ಜಗಜ್ಜಾಹಿರಾತಾಗಿದೆ

ಬೆಂಗಳೂರು : ನಿನ್ನೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಮತ್ತು ಅರುಣ್ ಸಿಂಗ್ ಅವರು ಬೆಂಗಳೂರಿಗೆ ಬಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರವನ್ನು ಹೊಗಳಿದ್ದಾರೆ. ಅರುಣ್ ಸಿಂಗ್ ಅವರು ಬೊಮ್ಮಾಯಿ ಅವರನ್ನು ಜನಸಾಮಾನ್ಯರ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಇದರರ್ಥ ಈ 40% ಕಮಿಷನ್ ಸರ್ಕಾರದ ಭ್ರಷ್ಟಾಚಾರಕ್ಕೆ ಅಮಿತ್ ಶಾ ಮತ್ತು ಅರುಣ್ ಸಿಂಗ್ ಅವರು ಅಧಿಕೃತ ಒಪ್ಪಿಗೆಯ ಮುದ್ರೆ ಒತ್ತಿದ್ದಾರೆ. ಇದು 40% ಕಮಿಷನ್ ಸರ್ಕಾರ ಎಂಬುದು ಜಗಜ್ಜಾಹಿರಾತಾಗಿದೆ. ಸರ್ಕಾರಿ ಕಾಮಗಾರಿಗಳಿಗೆ 40% …

40% ಕಮಿಷನ್ ಸರ್ಕಾರ ಎಂಬುದು ಜಗಜ್ಜಾಹಿರಾತಾಗಿದೆ Read More »

ಆಸಿಡ್ ದಾಳಿ ಆರೋಪಿಯನ್ನು ಬಿಡಬೇಡಿ

ಮೊಳಕಾಲ್ಮೂರು : ತನ್ನ ಪ್ರೀತಿ ಮಾಡಲಿಲ್ಲ ಎನ್ನುವ ಕಾರಣಕ್ಕೆ ಯುವತಿಯ ಮೇಲೆ ಆಸಿಡ್ ದಾಳಿ ನಡೆಸಿದ ಅಪರಾಧಿಯನ್ನು ಸುಮ್ಮನೆ ಬಿಡಬೇಡಿ ಎಂದು ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಆಗ್ರಹಪಡಿಸಿದರು ಆಸಿಡ್ ದಾಳಿ ಅತ್ಯಂತ ಅಮಾನವೀಯ. ನಮ್ಮ ತಾಯಿ ಮೇಲೆಯೂ ಇಂಥ ದಾಳಿ ನಡೆದಿತ್ತು. ಆ ನೋವು ಎಂಥದ್ದು ಎಂಬುದು ನನಗೆ ಮತ್ತು ನಮ್ಮ ಕುಟುಂಬಕ್ಕೆ ಗೊತ್ತಿದೆ. ಅಪರಾಧಿಯನ್ನು ಬಂಧಿಸಿ ಕಠಿಣವಾಗಿ ಶಿಕ್ಷೆಗೆ ಗುರಿ ಮಾಡಬೇಕು ಎಂದು ಅವರು ಹೇಳಿದರು. ಮಾನವೀಯ ಸಂಬಂಧಗಳ ಬಗ್ಗೆ ಗೌರವ ಕಡಿಮೆ ಆಗುತ್ತಿದೆ. …

ಆಸಿಡ್ ದಾಳಿ ಆರೋಪಿಯನ್ನು ಬಿಡಬೇಡಿ Read More »

Translate »
Scroll to Top