UTKhadar

ಸ್ಪೀಕರ್ ಯು.ಟಿ. ಖಾದರ್ ಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ; ಸಚಿವ ಬಿ.ನಾಗೇಂದ್ರ ಅಭಿನಂದನೆ

ಒಡಿಶಾ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಗೋಪಾಲ್ ಗೌಡರವರ ಅಧ್ಯಕ್ಷತೆಯ ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟಲೆಕ್ಚುವಲ್ಸ್ ಸಂಸ್ಥೆಯಿಂದ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ‘ ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಪತ್ರಕರ್ತರಿಗೂ ‘ಅರೋಗ್ಯ ಭಾಗ್ಯ’ ಜಾರಿಯ ಕುರಿತು ಚಿಂತನೆ, ಸಿಎಂ ಜೊತೆ ಮಾತುಕತೆ :ಸ್ಪೀಕರ್ ಯುಟಿ ಖಾದರ್

ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ರವರು ಶನಿವಾರ ರಾಜ್ಯ ಕಾರ್ಯನಿರತ ಸಂಘದ ವತಿಯಿಂದ ನಡೆದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡುತ್ತಾ,” ಈ ಹಿಂದೆ ಆರೋಗ್ಯ ಸಚಿವರಾಗಿದ್ದಾಗ ಪತ್ರಕರ್ತರಿಗೆ’ ಆರೋಗ್ಯ ಭಾಗ್ಯ ‘ ಯೋಜನೆಗಳನ್ನು ನೀಡುವಂತೆ ಹಲವಾರು ಸಭೆಗಳನ್ನು ನಡೆಸಿ ಯೋಜನೆ ಸಿದ್ದಪಡಿಸಲಾಗಿದ್ದು

ವಿಧಾನಮಂಡಲದ ಅಧಿವೇಶನವು ಜುಲೈ 21ರವರೆಗೆ ಮುಂದುವರಿಕೆ – ಸಭಾಧ್ಯಕ್ಷ ಯು.ಟಿ.ಖಾದರ್

ಬೆಂಗಳೂರು : ವಿಧಾನ ಮಂಡಲದ ಅಧಿವೇಶನವು 21ನೇ ಜುಲೈ 2023ರವರೆಗೆ ಮುಂದುವರಿಸಲಾಗುವುದು ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದರು.

ವಿಧಾನಸಭಾ ಸಭಾಧ್ಯಕ್ಷರಾಗಿ ಯು.ಟಿ.ಖಾದರ್ ಫರೀದ್ ಅವಿರೋಧವಾಗಿ ಆಯ್ಕೆ

ವಿಧಾನಸಭಾ ಸಭಾಧ್ಯಕ್ಷರಾಗಿ ಯು.ಟಿ.ಖಾದರ್ ಫರೀದ್ ಅವಿರೋಧವಾಗಿ ಆಯ್ಕೆ ಬೆಂಗಳೂರು: 16 ನೇ ವಿಧಾನಸಭೆ ಅಧಿವೇಶನದಲ್ಲಿ ಸಭಾಧ್ಯಕ್ಷರಾಗಿ ಯು.ಟಿ. ಖಾದರ್ ಫರೀದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸೂಚಿಸಿದರು. ಮುಖ್ಯಮಂತ್ರಿಗಳ ಸೂಚನೆಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನುಮೋದಿಸಿದರು. ಯು.ಟಿ.ಖಾದರ್ ಫರೀಧ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿರುವುದನ್ನು ಹಂಗಾಮಿ ಸಭಾಧ್ಯಕ್ಷರಾದ ಆರ್. ವಿ. ದೇಶಪಾಂಡೆ ಅಂಗೀಕರಿಸಿದರು. ಸಭಾಧ್ಯಕ್ಷರ ಸ್ಥಾನಕ್ಕೆ ಅವಿರೋಧವಾಗಿ ಸರ್ವಾನುಮತದಿಂದ ಆಯ್ಕೆಯಾದ ಯು.ಟಿ. ಖಾದರ್ ಫರೀದ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸದನದ ಸದಸ್ಯರು ಅಭಿನಂದನೆ ಸಲ್ಲಿಸಿದರು.   ಸದನದಲ್ಲಿ ಸಚಿವಾರದ …

ವಿಧಾನಸಭಾ ಸಭಾಧ್ಯಕ್ಷರಾಗಿ ಯು.ಟಿ.ಖಾದರ್ ಫರೀದ್ ಅವಿರೋಧವಾಗಿ ಆಯ್ಕೆ Read More »

Translate »
Scroll to Top