vijayanagara

ದಕ್ಷತೆಯಿಂದ ಪ್ರಾಮಾಣಿಕತೆಯಿಂದ ಅಧಿಕಾರಿಗಳು ಕೆಲಸ ಮಾಡಿ ನಾಡಿನ ಜನರ ನಿರೀಕ್ಷೆಗೆ ಸ್ಪಂದಿಸಿ

ಬೆಂಗಳೂರು : ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನ ಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಕರಾವಳಿ ಮತ್ತು ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ವ್ಯಾಪಕ ಮಳೆ ಸಾಧ್ಯತೆ…!

ಬೆಂಗಳೂರು: ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಆನಂದ್‍ಸಿಂಗ್ ರಾಜಿನಾಮೆ

ವಿಜಯನಗರ: ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಬಿಜೆಪಿ ಮುಖಂಡ ಬಿ.ಆನಂದ್ಸಿಂಗ್ ಅವರು ರಾಜೀನಾಮೇ ನೀಡಿರುವ ಘಟನೆ ತಡವಾಗಿ ಬೆಳಕಿದೆ ಬಂದಿದೆ.

ಜಿ-20 ಪ್ರತಿನಿಧಿಗಳಿಂದ ತುಂಗಭದ್ರಾ ನದಿಯಲ್ಲಿ ಹರಿಗೋಲು ಸವಾರಿ

ಹೊಸಪೇಟೆ: ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ಜಿ-20 ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಸಭೆಗೆ ಆಗಮಿಸಿದ ಸದಸ್ಯ ಹಾಗೂ ಅತಿಥಿ ರಾಷ್ಟ್ರಗಳ ಅತ್ಯುನ್ನತ ಪ್ರತಿನಿಧಿಗಳು ಸೋಮವಾರ ಸಂಜೆ ಐತಿಹಾಸಿಕ ತುಂಗಭದ್ರಾ ನದಿಯಲ್ಲಿ ಹರಿಗೋಲು ಸವಾರಿ (ಕೊರಾಕಲ್ ರೈಡ್) ಮಾಡಿದರು.

ಶ್ರಮ ಸಂಸ್ಕೃತಿಗೆ ಅಂತರಾಷ್ಟ್ರೀಯ ಮನ್ನಣೆ ಗಿನ್ನಿಸ್ ಬುಕ್ ದಾಖಲೆಗೆ ಸೇರಿದ ಲಂಬಾಣಿ ಕಸೂತಿ

ವಿವಿಧ ಬಣ್ಣದ ಹಲವು ಸಣ್ಣ ತುಣುಕುಗಳನ್ನು ದಾರದಿಂದ ಹೊಲಿದು ಜೋಡಿಸಿ, ಅದರ ಮೇಲೆ ಕಸೂತಿ ಮಾಡುವ ಲಂಬಾಣಿ ಮಹಿಳೆಯರ ಕಲೆ, ಶ್ರಮ ಸಂಸ್ಕೃತಿಯ ಪ್ರತೀಕ. ಆದಿ ಕಾಲದ ಮಾನವನ ಸುಪ್ತ ಪ್ರಜ್ಞೆಯಲ್ಲಿ ಅರಳಿದ ಕಲೆಗಳು ಇಂದು ತಂತ್ರಜ್ಞಾನದ ಅತ್ಯುನ್ನತ ಮಟ್ಟ ತಲುಪಿವೆ. ತಾಂತ್ರಿಕ ಕಾಲಘಟ್ಟದಲ್ಲೂ ಲಂಬಾಣಿ ಮಹಿಳೆಯರು ಉಳಿಸಿ ಬೆಳಿಸಿಕೊಂಡು ಬಂದ ಕಸೂತಿ ಕಲೆ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ಸೇರುವ ಕ್ಷಣಕ್ಕೆ ಹಂಪಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆ ಸಾಕ್ಷಿಯಾಗಿದೆ.

ಟ್ರಾಮಾ ಕೇರ್ ಗೆ ಭೇಟಿ ನೀಡಿದ ಸಚಿವ ಜಮೀರ್ ಅಹಮ್ಮದ್

ಬಳ್ಳಾರಿ: ನಿನ್ನೆಯಷ್ಟೇ ಹೊಸಪೇಟೆಯ ವಡ್ಡರಹಳ್ಳಿ ಬಳಿ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 7 ಜನ ಸಾವನ್ನಪ್ಪಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಈ ಹಿನ್ನೆಲೆಯಲ್ಲಿ ಇಂದು ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಬಳ್ಳಾರಿಯ ಟ್ರಾಮಾ ಕೇರ್ ಸೆಂಟರ್ ಗೆ ಭೇಟಿ ನೀಡಿ ಗಾಯಾಳುಗಳು ಆರೋಗ್ಯ ವಿಚಾರಿಸಿದರು.

ವಾಯವ್ಯ ಪದವೀಧರರ ಚುನಾವಣೆಗೆ ಹನಮಂತ ನಿರಾಣಿ ನಾಮಪತ್ರ ಸಲ್ಲಿಕೆ

ಬೆಳಗಾವಿ: ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ವಾಯವ್ಯ ಪದವೀಧರರ ಕ್ಷೇತ್ರದಿಂದ ವಿಧಾನಪರಿಷನ್‌ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸದಸ್ಯ ಹನಮಂತ ನಿರಾಣಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯಕ ನಾವಣಾಧಿಕಾರಿ ವಿ. ಪಾಟೀಲ ಅವರಿಗೆ 2 ಸೆಟ್ ನಾಮಪತ್ರಗಳನ್ನು ಶುಕ್ರವಾರ ಸಲ್ಲಿಸಿದರು. ಮನೆಗೆ ರಾಜ್ಯಸಭಾ ಸದಸ್ಯ ಆದ ಕರಾಡಿ, ಮುಖದ ಆರ್.ಎಸ್. ಮುತಾಲಿಕ್, ಪಕ್ಷದ ನಗರ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ ಮೊದಲಾದವರು ಸಾಥ್ಪ ಕ್ಷದ ನಾಯಕರು ಹಾಗೂ ಕಾರ್ಯಕರ್ತರ ಆಶೀರ್ವಾದದಿಂದ ಬಿಜೆಪಿ …

ವಾಯವ್ಯ ಪದವೀಧರರ ಚುನಾವಣೆಗೆ ಹನಮಂತ ನಿರಾಣಿ ನಾಮಪತ್ರ ಸಲ್ಲಿಕೆ Read More »

ಶ್ರೀ ಸಿದ್ದಲಿಂಗೇಶ್ವರ ಕಮರಿಮಠದ ಜಾತ್ರಾ ಮಹೋತ್ಸವಕ್ಕೆ ಚಾಲನೆ

ವಿಜಯಪುರ : ಜಿಲ್ಲೆಯ ಬಬಲೇಶ್ವರ ತಾಲೂಕಿನ ಸುಕ್ಷೇತ್ರ ಸಂಗಾಪುರ ಗ್ರಾಮದಲ್ಲಿ ಇಂದು ಶ್ರೀ ಸಿದ್ದಲಿಂಗೇಶ್ವರ ಕಮರಿಮಠದ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ಸಿದ್ದರಾಮಯ್ಯ ಅವರು ಯಾತ್ರಿ ನಿವಾಸವನ್ನು ಲೋಕಾರ್ಪಣೆ ಮಾಡಿದರು. ಕ್ಷೇತ್ತದ ಶಾಸಕರೂ ಆಗಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಮಠಾಧೀಶರಾದ ಶ್ರೀ ಅಭಿನವ ಸಿದ್ದಲಿಂಗ ಸ್ವಾಮೀಜಿ, ಮಾಜಿ ಸಚಿವರಾದ ಅಪ್ಪಾಜಿ ನಾಡಗೌಡ, ಶಾಸಕರಾದ ಆನಂದ ನ್ಯಾಮಗೌಡ, ಸುನಿಲ್ ಪಾಟೀಲ್, ಪ್ರಕಾಶ್ ರಾಥೋಡ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಅಲಗೂರು ಹಾಜರಿದ್ದರು.

ಹಿಂದಿಗೆ ನಾವು ಗೌರವ ನೀಡುವಂತೆ ಕನ್ನಡ ಭಾಷೆಗೂ ಪ್ರತಿಯೊಬ್ಬರೂ ಗೌರವ ನೀಡಬೇಕು

ಮರಿಯಮ್ಮನಹಳ್ಳಿ:ಹಿಂದಿಗೆ ನಾವು ಗೌರವ ನೀಡುವಂತೆ ಕನ್ನಡ ಭಾಷೆಗೂ ಪ್ರತಿಯೊಬ್ಬರೂ ಗೌರವ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ(ನಾ.ಗೌ) ಮರಿಯಮ್ಮನಹಳ್ಳಿ ಹೋಬಳಿಘಟಕ ಅಧ್ಯಕ್ಷ ಈಡಿಗರರಮೇಶ ಬ್ಯಾಲಕುಂದಿ ಹೇಳಿದ್ದಾರೆ. ಹಿಂದಿ ನಟ ಅಜಯ್ ದೇವಗನ್ ಟ್ವಿಟ್ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕನ್ನಡಿಗರು, ನಮಗೆ ನಮ್ಮದೇ ಆದ ಭಾಷೆ, ಸ್ವಾಭಿಮಾನ ಇದೆ. ನಮ್ಮ ಭಾಷೆ, ನೆಲ ಮತ್ತು ಜಲ ರಕ್ಷಣೆ ಮಾಡಿಕೊಳ್ಳುವುದು ನಮ್ಮ ಕರ್ತವ್ಯ. ನಮ್ಮ ದೇಶ ಅನೇಕ ಭಾಷೆಗಳ ಗೂಡು, ಅವರವರಿಗೆ ಆಯಾ ಭಾಷೆ ಬಗ್ಗೆ ಸ್ವಾಭಿಮಾನವಿರುತ್ತದೆ. …

ಹಿಂದಿಗೆ ನಾವು ಗೌರವ ನೀಡುವಂತೆ ಕನ್ನಡ ಭಾಷೆಗೂ ಪ್ರತಿಯೊಬ್ಬರೂ ಗೌರವ ನೀಡಬೇಕು Read More »

ಜಿಮ್ ಟ್ರೈನರ್ ಧನ್ಯಕುಮಾರ್ ಬರ್ಬರ ಹತ್ಯೆ

ವಿಜಯನಗರ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬೇವಿನಹಳ್ಳಿ ತಾಂಡದ ಬಳಿ ಜಿಮ್ ಟ್ರೈನರ್ ಧನ್ಯಕುಮಾರ್ ಬರ್ಬರ ಹತ್ಯೆ ಪ್ರಕರಣ ಸುಮಾರು 30 ಕಡೆ ಚುಚ್ಚಲಾಗಿದೆ ಸಾಕಷ್ಟು ಬಾರಿ ಚುಚ್ಚಿ ಕೊಲೆ ಮಾಡಿರೋದು ನೋಡಿದ್ರೆ,ಇದು ಯಾವುದೋ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮಾಡಲಾಗಿದೆ ಅಂತ ಮೇಲ್ನೋಟಕ್ಕೆ ಗೊತ್ತಾಗುತ್ತದೆ ಅವರು ರಾತ್ರಿ ಊಟಕ್ಕೆ ಇಲ್ಲಿ ಬಂದಿದ್ರು, ಇಲ್ಲಿ ಯಾಕೆ ಬಂದ್ದು ಜತೆಗೆ ಯಾರು, ಬಂದಿದ್ರು ಅಂತ ನಾವು ಮಾಹಿತಿ ಪಡೆಯುತ್ತಿದ್ದೇವೆ ಜತೆಗೆ ಅವರು ದಾವಣಗೆರೆಯಲ್ಲಿ ಕೆಲಸ ಮಾಡುವ ಜಾಗದಲ್ಲಿ ಸಹ …

ಜಿಮ್ ಟ್ರೈನರ್ ಧನ್ಯಕುಮಾರ್ ಬರ್ಬರ ಹತ್ಯೆ Read More »

Translate »
Scroll to Top