ತಪೋಕ್ಷೇತ್ರ ಶ್ರೀ ತೋಂಟದಾರ್ಯ ವಿರಕ್ತ ಮಠ

ಬೆಳಗಾವಿ,ಮಾ,30 : ಬೆಳಗಾವಿ ತಾಲೂಕಿನ ಅರಳೀಕಟ್ಟಿ ಗ್ರಾಮದ ತಪೋಕ್ಷೇತ್ರ ಶ್ರೀ ತೋಂಟದಾರ್ಯ ವಿರಕ್ತ ಮಠದ ಶ್ರೀ ಶಿವಮೂರ್ತಿ ಸ್ವಾಮೀಜಿಯವರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್ ಹಾಜರಿದ್ದರು.

Leave a Comment

Your email address will not be published. Required fields are marked *

Translate »
Scroll to Top