ಭೂ ಸುಧಾರಣೆ ಕಾಯಿದೆಯ ಸುವರ್ಣ ಮಹೋತ್ಸವ

ಉಡುಪಿ,,ಮಾ,19 : ಭೂ ಸುಧಾರಣೆ ಕಾಯಿದೆಯ ಸುವರ್ಣ ಮಹೋತ್ಸವದ ಅಂಗವಾಗಿ ಉಡುಪಿಯ ಹಿರಿಯಡಕದಲ್ಲಿ ಇಂದು ಆಯೋಜಿಸಿದ್ದ ಸಮಾರಂಭವನ್ನು ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಮಾಜಿ ಸಚಿವರಾದ ವಿನಯಕುಮಾರ ಸೊರಕೆ, ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಮೊಯಿದ್ದೀನ್ ಬಾವಾ, ಐವಾನ್ ಡಿಸೋಜ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಹಾಜರಿದ್ದರು.

Leave a Comment

Your email address will not be published. Required fields are marked *

Translate »
Scroll to Top