ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ಸ್ಮರಣಾರ್ಥ ಇಂದು

ಕೊಪ್ಪಳ,ಮಾ,17 : ಕರುನಾಡ ರತ್ನ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ಸ್ಮರಣಾರ್ಥ ಇಂದು ಮಾರ್ಚ್ 17ರಂದು ಪುನೀತ್ ರಾಜಕುಮಾರ್ ಅಭಿಮಾನಿ ಬಳಗದವರು ನಮ್ಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಈಳಿಗನೂರಿನ ಎಲ್ಲಾ ಮಕ್ಕಳಿಗೆ ಟಿಫಿನ್ ವ್ಯವಸ್ಥೆಯನ್ನು ಮಾಡಿರುತ್ತಾರೆ. ಈ ಕಾರ್ಯಕ್ರಮದಲ್ಲಿ ಮಕ್ಕಳಿಂದ ಕೇಕ್ ಕಟ್ ಮಾಡುವುದರ ಮೂಲಕ ಪುನೀತ್ ರಾಜಕುಮಾರ್ ಸರ್ಕಲ್ ಉದ್ಘಾಟನೆಯಾಗಿದೆ.. ಈಳಿಗನೂರಿನ ಎಲ್ಲಾ ಗ್ರಾಮಸ್ಥರು, ಯುವಕರು ಶಿಕ್ಷಕರು ಹಾಗೂ ಶಾಲೆಯ ಮಕ್ಕಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.ಮುಖ್ಯೋಪಾಧ್ಯಾಯರು, ಶಿಕ್ಷಕರು, ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು.

Leave a Comment

Your email address will not be published. Required fields are marked *

Translate »
Scroll to Top