ಬೆಳಗಾವಿ : ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದಲ್ಲಿ ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ಶಾಸಕರಾದ ಬೈರತಿ ಸುರೇಶ್, ಮಾಜಿ ಶಾಸಕರಾದ ಅಶೋಕ ಪಟ್ಟಣ ಹಾಜರಿದ್ದರು.
ಬೆಳಗಾವಿ : ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದಲ್ಲಿ ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ಶಾಸಕರಾದ ಬೈರತಿ ಸುರೇಶ್, ಮಾಜಿ ಶಾಸಕರಾದ ಅಶೋಕ ಪಟ್ಟಣ ಹಾಜರಿದ್ದರು.