ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು. ವಿಮ್ಸ್ ಆಸ್ಪತ್ರೆಯ ಅಧಿಕಾರಿಗಳು ಮತ್ತು ವೈದ್ಯರೊಂದಿಗೆ ಚರ್ಚೆ ಹಾಗೂ ರೋಗಿಗಳ ಅಹವಾಲು ಆಲಿಸಿದರು.
![](http://www.kannadanadunews.in/wp-content/uploads/2022/02/WhatsApp-Image-2022-02-05-at-9.19.52-AM-1024x576.jpeg)
![](http://www.kannadanadunews.in/wp-content/uploads/2022/02/WhatsApp-Image-2022-02-05-at-9.19.53-AM-1024x576.jpeg)
![](http://www.kannadanadunews.in/wp-content/uploads/2022/02/WhatsApp-Image-2022-02-05-at-9.19.56-AM-1024x576.jpeg)
ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು. ವಿಮ್ಸ್ ಆಸ್ಪತ್ರೆಯ ಅಧಿಕಾರಿಗಳು ಮತ್ತು ವೈದ್ಯರೊಂದಿಗೆ ಚರ್ಚೆ ಹಾಗೂ ರೋಗಿಗಳ ಅಹವಾಲು ಆಲಿಸಿದರು.